ಸಚಿವರ ಬರ್ತ್ಡೇ ಗಿಫ್ಟ್: ಸೀರೆಗಾಗಿ ಮುಗಿಬಿದ್ದ ಮಹಿಳೆಯರು, ಪೊಲೀಸರು ಸುಸ್ತು
ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು ಹೈರಾಣಾದರು.
ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು ಹೈರಾಣಾದರು.
Loading...
Unable to load recommendations.
Follow Us