Siddaramaiah; ಜೂನ್ 11ರಿಂದ ಕರ್ನಾಟಕದ ಮಹಿಳೆಯರು ರಾಜ್ಯದ ಯಾವುದೇ ಮೂಲೆಗೆ ಉಚಿತವಾಗಿ ಪ್ರಯಾಣಿಸಬಹುದು: ಸಿದ್ದರಾಮಯ್ಯ

ಈ ಗ್ಯಾರಂಟಿ ವಾತಾನುಕೂಲಿತ ಬಸ್ ಮತ್ತು ಪರರಾಜ್ಯದ ಮಹಿಳೆಯರಿಗೆ ಅನ್ವಯಿಸುವುದಿಲ್ಲ.

|

Updated on: Jun 02, 2023 | 4:43 PM

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ ಎಲ್ಲ 5 ಗ್ಯಾರಂಟಿಗಳ (5 guarantees) ಅನುಷ್ಠಾನದ ವಿವರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಘೋಷಿಸಿದರು. ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತಾಡಿದ ಮುಖ್ಯಮಂತ್ರಿ, ಮಹಿಳೆಯರಿಗೆ ಉಚಿತ ಬಸ್ ಗ್ಯಾರಂಟಿ ಇದೇ ತಿಂಗಳು 11 ರಿಂದ ಜಾರಿಯಾಗಲಿದೆ ಎಂದು ಹೇಳಿದರು. ಈ ಗ್ಯಾರಂಟಿ ಯೋಜನೆಯಡಿ ವಿದ್ಯಾರ್ಥಿನಿಯರೂ ಬರುತ್ತಾರೆ. ಮಹಿಳೆಯರು ಬಿಎಮ್ ಟಿಸಿ (BMTC) ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ (KSTRC) ಜೂನ್ 11 ರಿಂದ ಹಣ ಟಿಕೆಟ್ ಗೆ ಹಣ ತೆರದೆ ಪ್ರಯಾಣಿಸಬಹುದು. ಆದರೆ, ಕೇವಲ ಕರ್ನಾಟಕದೊಳಗೆ ಮಾತ್ರ ಅವರು ಪ್ರಯಾಣಿಸಬಹುದು. ಬೆಂಗಳೂರಿಂದ ಬೀದರ್ ಗೆ ಹೋಗಬಹುದು ಆದರೆ ಬೆಂಗಳೂರಿಂದ ತಿರುಪತಿ, ಚೆನೈ, ಹೊಸೂರು ಮೊದಲಾದ ಊರುಗಳಿಗೆ ಪ್ರಯಾಣಿಸಲಾಗದು. ಹಾಗೆಯೇ, ಈ ಗ್ಯಾರಂಟಿ ವಾತಾನುಕೂಲಿತ ಬಸ್ ಮತ್ತು ಪರರಾಜ್ಯದ ಮಹಿಳೆಯರಿಗೆ ಅನ್ವಯಿಸುವುದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ