AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಸಂಸ್ಥೆಯ ಮಹಿಳಾ ಸದಸ್ಯರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕೈಗೆ ರಾಖಿ ಕಟ್ಟಿದರು

ಸನಾತನ ಸಂಸ್ಥೆಯ ಮಹಿಳಾ ಸದಸ್ಯರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕೈಗೆ ರಾಖಿ ಕಟ್ಟಿದರು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Aug 12, 2022 | 12:36 PM

Share

ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿದ ಸದಸ್ಯೆಯರು ಮುಖ್ಯಮಂತ್ರಿಗಳ ಮಣಿಕಟ್ಟಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.

ಬೆಂಗಳೂರು: ದೇಶದೆಲ್ಲೆಡೆ ರಕ್ಷಾ ಬಂಧನ (Raksha Bandhan) ಹಬ್ಬವನ್ನು ಗುರುವಾರದಿಂದ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸನಾತನ ಸಂಸ್ಥೆಯ ಮಹಿಳಾ ಸದಸ್ಯರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಕೈಗೆ ಕಟ್ಟಿದರು. ಬೆಂಗಳೂರಿನ ಆರ್ ಟಿ ನಗರದಲ್ಲಿರುವ (RT Nagar) ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿದ ಸದಸ್ಯೆಯರು ಮುಖ್ಯಮಂತ್ರಿಗಳ ಮಣಿಕಟ್ಟಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.