ಸನಾತನ ಸಂಸ್ಥೆಯ ಮಹಿಳಾ ಸದಸ್ಯರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕೈಗೆ ರಾಖಿ ಕಟ್ಟಿದರು
ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿದ ಸದಸ್ಯೆಯರು ಮುಖ್ಯಮಂತ್ರಿಗಳ ಮಣಿಕಟ್ಟಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.
ಬೆಂಗಳೂರು: ದೇಶದೆಲ್ಲೆಡೆ ರಕ್ಷಾ ಬಂಧನ (Raksha Bandhan) ಹಬ್ಬವನ್ನು ಗುರುವಾರದಿಂದ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸನಾತನ ಸಂಸ್ಥೆಯ ಮಹಿಳಾ ಸದಸ್ಯರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಕೈಗೆ ಕಟ್ಟಿದರು. ಬೆಂಗಳೂರಿನ ಆರ್ ಟಿ ನಗರದಲ್ಲಿರುವ (RT Nagar) ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿದ ಸದಸ್ಯೆಯರು ಮುಖ್ಯಮಂತ್ರಿಗಳ ಮಣಿಕಟ್ಟಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

