ರೇಣುಕಾಚಾರ್ಯರಿಗೆ ತಿಂಡಿ ತಯಾರಿಸಿಕೊಂಡು ಬಂದು ತಿನ್ನಿಸಿದ ಹೊನ್ನಾಳಿ ಸುತ್ತಮತ್ತಲಿನ ಗ್ರಾಮಗಳ ಮಹಿಳೆಯರು
ಸುತ್ತಮುತ್ತಲಿನ ಗ್ರಾಮಗಳ ಮಹಿಳೆಯರು ಶನಿವಾರ ಬೆಳಗ್ಗೆ ಶೋಕಸಾಗರದಲ್ಲಿ ಮುಳುಗಿರುವ ರೇಣುಕಾಚಾರ್ಯ ಮತ್ತು ಕುಟುಂಬದ ಸದಸ್ಯರಿಗೆ ತಿಂಡಿ ಮತ್ತು ಊಟ ತೆಗೆದುಕೊಂಡು ಬಂದು ತಿನ್ನಿಸಿದರು.
ದಾವಣಗೆರೆ: ಬಿಜೆಪಿ ನಾಯಕ ಎಮ್ ಪಿ ರೇಣುಕಾಚಾರ್ಯ (MP Renukacharya) ತಮ್ಮ ಕ್ಷೇತ್ರದಲ್ಲಿ ಜನಪ್ರಿಯರು, ಜನಾನುರಾಗಿ ಅನ್ನೋದು ನಿರ್ವಿವಾದಿತ. ಮಗ ಚಂದ್ರಶೇಖರ್ (Chandrashekar) ನಾಪತ್ತೆಯಾದ ದಿನದಿಂದ ಅವರು ಊಟ-ನಿದ್ದೆ ಮಾಡಿರಲಿಲ್ಲ. ಚಂದ್ರಶೇಖರನ ಅಂತಿಮ ಸಂಸ್ಕಾರ ಶುಕ್ರವಾರ ಸಾಯಂಕಾಲ ನಡೆದಿದ್ದು ರಾಜ್ಯದ ಜನತೆಯೆಲ್ಲ ನೋಡಿದೆ. ನ್ಯಾಮತಿ (Nyamati), ಮಾದನಬಾವಿ, ಆರುಂಡಿ, ಕೊಂಚಿಕೊಪ್ಪ ಮೊದಲಾದ ಗ್ರಾಮಗಳ ಮಹಿಳೆಯರು ಶನಿವಾರ ಬೆಳಗ್ಗೆ ಶೋಕಸಾಗರದಲ್ಲಿ ಮುಳುಗಿರುವ ರೇಣುಕಾಚಾರ್ಯ ಮತ್ತು ಅವರ ಕುಟುಂಬದ ಸದಸ್ಯರಿಗೆ ತಿಂಡಿ ಮತ್ತು ಊಟ ತೆಗೆದುಕೊಂಡು ಬಂದು ತಿನ್ನಿಸಿದರು.
Follow Us
Latest Videos
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

