ವಿಜಯಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಹಿಳಾ ಕಾರ್ಯಕರ್ತರಿಂದ ಸ್ವಾಗತ

ನನ್ನ ಸ್ವಾಗತಕ್ಕೆ ಹಾರ ತುರಾಯಿಗಳನ್ನು ತರಬೇಡಿ ಎಂದು ಸಿದ್ದರಾಮಯ್ಯ ಬಹಳ ದಿನಗಳ ಹಿಂದೆಯೇ ಹೇಳಿದ್ದಾರೆ. ಹಾಗಾಗೇ, ಕಾರ್ಯಕರ್ತರು ಹೂವಿನ ಹಾರ ತಂದರೂ ಹಾಕಿಸಿಕೊಳ್ಳೋದಿಲ್ಲ. ಆದರೆ, ಇಲ್ಲಿ ಹಾರಗಳನ್ನು ನಿರಾಕರಿಸದಿರೋದು ಆಶ್ಚರ್ಯ ಮೂಡಿಸುತ್ತದೆ.

ವಿಜಯಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಹಿಳಾ ಕಾರ್ಯಕರ್ತರಿಂದ ಸ್ವಾಗತ
|

Updated on: Nov 20, 2023 | 2:41 PM

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿಜಯಪುರ ಜಿಲ್ಲೆ ಪ್ರವಾಸದಲ್ಲಿದ್ದಾರೆ. ಇಂದು ಬೆಳಗ್ಗೆ ಅವರು ನೀಲಿ ಬಣ್ಣದ ಹೆಲಿಕಾಪ್ಟರ್ ಒಂದರಲ್ಲಿ ಗುಮ್ಮಟ ನಗರಕ್ಕೆ ಆಗಮಿಸಿದರು. ಅವರು ಹೋದೆಡೆಯೆಲ್ಲ ಕಾರ್ಯಕರ್ತರ, ಜನರ ನೂಕುನುಗ್ಗಲಿರೋದು ಸಾಮಾನ್ಯ ಸಂಗತಿ. ವಿಜಯಪುರದಲ್ಲಿ ಸ್ಥಿತಿಯೇನೂ ಭಿನ್ನವಾಗಿರಲಿಲ್ಲ. ಅವರ ಸ್ವಾಗತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಯಕರ್ತರು (women party workers) ಸೇರಿದ್ದು ಸಹ ವಿಶೇಷ ಅಲ್ಲ; ಯಾಕೆಂದರೆ ಸಿದ್ದರಾಮಯ್ಯ ಇದ್ದಲ್ಲಿ ಮಹಿಳಾ ಕಾರ್ಯಕರ್ತರು, ಮಹಿಳಾ ಪದಾಧಿಕಾರಿಗಳು ಇಲ್ಲದೇ ಹೋದರೆ ಕೆಮೆರಾಗಳಲ್ಲಿ ಸೆರೆಯಾಗುವ ದೃಶ್ಯ ಅಪೂರ್ಣವೆನಿಸುತ್ತದೆ. ಹುನುಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಪತ್ನಿ ಮತ್ತು ಕಾಂಗ್ರೆಸ್ ಕಾರ್ಯಕರ್ತೆ ವೀಣಾ ಕಾಶಪ್ಪನವರ್ (Veen Kashappanavar) ಸಿದ್ದರಾಮಯ್ಯನವರ ದೊಡ್ಡ ಅಭಿಮಾನಿ. ಇಂದು ಹೆಲಿಪ್ಯಾಡ್ ಬಳಿ ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡ ವೀಣಾ ಗಣ್ಯರಿಗೆ ಶಾಲು ಹೊದಿಸಿ ಸನ್ಮಾನಿಸಿ ಹೂಮಾಲೆಯನ್ನೂ ಹಾಕಿದರು. ನನ್ನ ಸ್ವಾಗತಕ್ಕೆ ಹಾರ ತುರಾಯಿಗಳನ್ನು ತರಬೇಡಿ ಎಂದು ಸಿದ್ದರಾಮಯ್ಯ ಬಹಳ ದಿನಗಳ ಹಿಂದೆಯೇ ಹೇಳಿದ್ದಾರೆ. ಹಾಗಾಗೇ, ಕಾರ್ಯಕರ್ತರು ಹೂವಿನ ಹಾರ ತಂದರೂ ಹಾಕಿಸಿಕೊಳ್ಳೋದಿಲ್ಲ. ಆದರೆ, ಇಲ್ಲಿ ಹಾರಗಳನ್ನು ನಿರಾಕರಿಸದಿರೋದು ಆಶ್ಚರ್ಯ ಮೂಡಿಸುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?