ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ

ಕಾಂಗ್ರೆಸ್ ಸರ್ಕಾರ (Congress Government)ವು ಪೆಟ್ರೋಲ್-ಡೀಸೆಲ್ ಬೆಲೆ (Petrol Diesel Price Increase) ಏರಿಸುವ ಮೂಲಕ ರಾಜ್ಯದ ಜನರಿಗೆ ಬರೆ ಎಳೆದಿದೆ. ದಿಡೀರ್​ ದರ ಏರಿಕೆಯಿಂದ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಂತಾಗಿದೆ. ಇತ್ತ ದರ ಏರಿಕೆ ವಿರುದ್ಧ ನಾರಿಯರು ಕಿಡಿಕಾರಿದ್ದು, ಪೆಟ್ರೋಲ್-ಡಿಸೇಲ್ ದರ ಹೆಚ್ಚಿಸಿದ್ರೆ ತರಕಾರಿ, ಹಣ್ಣಿಗೂ ಬಿಸಿ ತಟ್ಟುತ್ತದೆ. ಈ ರೀತಿ ಜಾಸ್ತಿ ಮಾಡ್ತಿದ್ರೆ ಜನರಿಗೆ ಕಷ್ಟ ಆಗುತ್ತೆ, ಫ್ರೀ ಬಸ್ ಕೊಡ್ತೀವೆ ಅಂತಾರೆ, ಡಿಸೇಲ್​ನಲ್ಲಿ ಕಿತ್ಕೋತ್ತಿದ್ದಾರೆ ಎಂದು ಮಹಿಳಾಮಣಿಯರು ಗರಂ ಆಗಿದ್ದಾರೆ.

ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 16, 2024 | 4:20 PM

ಬೆಂಗಳೂರು, ಜೂ.16: ಕಾಂಗ್ರೆಸ್ ಸರ್ಕಾರ (Congress Government)ವು ಪೆಟ್ರೋಲ್-ಡೀಸೆಲ್ ಬೆಲೆ (Petrol Diesel Price Increase) ಏರಿಸುವ ಮೂಲಕ ರಾಜ್ಯದ ಜನರಿಗೆ ಬರೆ ಎಳೆದಿದೆ. ದಿಡೀರ್​ ದರ ಏರಿಕೆಯಿಂದ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಂತಾಗಿದೆ. ಹೌದು, ಪೆಟ್ರೋಲ್ ಮೇಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆಯಲ್ಲಿ ಮೂರುವರೆ ರೂಪಾಯಿ ಏರಿಕೆ ಮಾಡಿದೆ. ಈ ಹಿನ್ನಲೆ ಸರ್ಕಾರದ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಪೆಟ್ರೋಲ್ -ಡಿಸೇಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿಕಾರಿದ್ದಾರೆ. ಪೆಟ್ರೋಲ್-ಡಿಸೇಲ್ ದರ ಹೆಚ್ಚಿಸಿದ್ರೆ ತರಕಾರಿ, ಹಣ್ಣಿಗೂ ಬಿಸಿ ತಟ್ಟುತ್ತದೆ. ಈ ರೀತಿ ಜಾಸ್ತಿ ಮಾಡ್ತಿದ್ರೆ ಜನರಿಗೆ ಕಷ್ಟ ಆಗುತ್ತೆ, ಫ್ರೀ ಬಸ್ ಕೊಡ್ತೀವೆ ಅಂತಾರೆ, ಡಿಸೇಲ್​ನಲ್ಲಿ ಕಿತ್ಕೋತ್ತಿದ್ದಾರೆ. ಸರ್ಕಾರ ನಮಗೆ ಫ್ರೀ ಕೊಡೋದೇ ಬೇಡ, ರೇಟ್ ಕಡಿಮೆ ಮಾಡಲಿ. ಫ್ರೀ ಬಸ್ ಬೇಡ, ಪೆಟ್ರೋಲ್-ಡಿಸೇಲ್ ರೇಟ್ ಇಳಿಸಿ ಎಂದು ಸರ್ಕಾರದ ದರ ಏರಿಕೆ ನೀತಿಗೆ ಮಹಿಳಾಮಣಿಯರು ಗರಂ ಆಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ
ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ
ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ
ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ
ಕುಮಾರಸ್ವಾಮಿ ಅಭಿನಂದನಾ ಕಾರ್ಯಕ್ರಮದ ಫ್ಲೆಕ್ಸ್ ಗಳಲ್ಲಿ ರೇವಣ್ಣಗೆ ಜಾಗವಿಲ್ಲ
ಕುಮಾರಸ್ವಾಮಿ ಅಭಿನಂದನಾ ಕಾರ್ಯಕ್ರಮದ ಫ್ಲೆಕ್ಸ್ ಗಳಲ್ಲಿ ರೇವಣ್ಣಗೆ ಜಾಗವಿಲ್ಲ
ಹೇಮಾವತಿ ನಮ್ಮದು, ಜೀವ ಕೊಟ್ಟೇವು, ನೀರನ್ನು ಮಾತ್ರ ಕೊಡಲ್ಲ: ರೈತ ಮುಖಂಡರು
ಹೇಮಾವತಿ ನಮ್ಮದು, ಜೀವ ಕೊಟ್ಟೇವು, ನೀರನ್ನು ಮಾತ್ರ ಕೊಡಲ್ಲ: ರೈತ ಮುಖಂಡರು
ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ಘೋಷಿಸಿದ ಆ್ಯಪಲ್
ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ಘೋಷಿಸಿದ ಆ್ಯಪಲ್
ಆಹಾರ ಹೇಗೆ ಸೇವನೆ ಮಾಡಬೇಕು, ಪದ್ಧತಿ ಹೇಗಿರಬೇಕು? ಈ ವಿಡಿಯೋ ನೋಡಿ
ಆಹಾರ ಹೇಗೆ ಸೇವನೆ ಮಾಡಬೇಕು, ಪದ್ಧತಿ ಹೇಗಿರಬೇಕು? ಈ ವಿಡಿಯೋ ನೋಡಿ