AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪ; ವ್ಯಕ್ತಿಗತ ಟೀಕೆ ಮಾಡಲ್ಲ, ಪೂರ್ತಿ ಸಿದ್ದರಾಮಯ್ಯ ಸರ್ಕಾರ ರಾಜೀನಾಮೆ ನೀಡಬೇಕು: ಗೋವಿಂದ ಕಾರಜೋಳ, ಬಿಜೆಪಿ ನಾಯಕ

ಅಧಿಕಾರಕ್ಕೆ ಕೇವಲ ಮೂರು ತಿಂಗಳ ಆವಧಿಯಲ್ಲಿ ಸಿದ್ದರಾಮಯ್ಯ ಸರ್ಕಾಕದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾಮಗಾರಿಗಳನ್ನು ನಡೆಸಿರುವ ಗುತ್ತಿಗೆದಾರರು ಮಾಡುತ್ತಿದ್ದಾರೆ. ಬಿಲ್ ಗಳನ್ನು ಬಿಡುಗಡೆ ಮಾಡಲು ಕಮೀಶನ್ ಕೇಳಲಾಗುತ್ತಿದೆ ಎಂದು ಅವರು ಆರೋಪಿಸುತ್ತಿದ್ದಾರೆ.   

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 10, 2023 | 11:02 AM

Share

ಬಾಗಲಕೋಟೆ: ಇಡೀ ಸರ್ಕಾರದ ವಿರುದ್ಧ ಲಂಚಗುಳಿತನದ (corruption) ಆರೋಪ ಕೇಳಿಬಂದಿರುವುದರಿಂದ ಸಿದ್ದರಾಮಯ್ಯ ಸರ್ಕಾರ (Siddaramaiah Government) ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಗೋವಿಂದ ಕಾರಜೋಳ (Govind Karjol) ಹೇಳಿದರು, ಬಾಗಲಕೋಟೆಯಲ್ಲಿ ಗುರುವಾರ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಕಾರಜೋಳ ತಾನು ವ್ಯಕ್ತಿಗತವಾಗಿ ಯಾರ ಮೇಲೂ ಟೀಕೆ ಮಾಡೋದಿಲ್ಲ, ಅದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಚಿವ ಸಂಪುಟ ಅಧಿಕಾರ ತ್ಯಜಿಸಬೇಕು ಎಂದು ಹೇಳಿದರು. ಭ್ರಷ್ಟಾಚಾರ ನಡೆದಿಲ್ಲ, ರಾಜೀನಾಮೆ ನೀಡೋದಿಲ್ಲ ಅಂತ ಸರ್ಕಾರದ ಪ್ರತಿನಿಧಿಗಳು ಹೇಳಿದರೆ ಅದು ಭಂಡತನದ  ಮಾತಾಗುತ್ತದೆ, ಆರೋಪಗಳು ಎದುರಾದಾಗ, ಅದನ್ನು ಸ್ವಾಗತಿಸಿ ತನಿಖೆ ಮಾಡಿಸಲು ಮುಂದಾಗಬೇಕು ಎಂದು ಗೋವಿಂದ ಕಾರಜೋಳ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ