AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಿಂದ ರಜೆ ಇಲ್ಲದ ದುಡಿತ, ವಿಶ್ರಾಂತಿಗಾಗಿ ವಿಕ್ಟೋರಿಯಾ ಸಿಬ್ಬಂದಿ ಮೊರೆತ

[lazy-load-videos-and-sticky-control id=”yM_bQmejWRc”]ಬೆಂಗಳೂರು: ಕೊರೊನಾ ವೈರಸ್‌ ಹೆಮ್ಮಾರಿ ಬಂದು ಅಪ್ಪಳಿಸಿದ ಮೇಲೆ ಬೆಂಗಳೂರಿನ ಕೆಲ ಸರ್ಕಾರಿ ಆಸ್ಪತ್ರೆಗಳು ಜನರ ಪಾಲಿಗೆ ದೇವದೂತ ಆಗಿವೆ. ಇದರಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕೂಡಾ ಒಂದು. ಆದ್ರೆ ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ರೆಸ್ಟೇ ಇಲ್ಲ. ಹೀಗಾಗಿ ಈ ಸಿಬ್ಬಂದಿ ಈಗ ಒಂದು ವಾರವಾದ್ರೂ ರಜೆ ಕೊಡಿ ಅಂತಾ ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ವೈದ್ಯರು, ಸೆಕ್ಯುರಿಟಿ, ಡ್ರೈವರ್ಸ್, […]

4 ತಿಂಗಳಿಂದ ರಜೆ ಇಲ್ಲದ ದುಡಿತ, ವಿಶ್ರಾಂತಿಗಾಗಿ ವಿಕ್ಟೋರಿಯಾ ಸಿಬ್ಬಂದಿ ಮೊರೆತ
Guru
| Edited By: |

Updated on:Jul 09, 2020 | 5:26 PM

Share

[lazy-load-videos-and-sticky-control id=”yM_bQmejWRc”]ಬೆಂಗಳೂರು: ಕೊರೊನಾ ವೈರಸ್‌ ಹೆಮ್ಮಾರಿ ಬಂದು ಅಪ್ಪಳಿಸಿದ ಮೇಲೆ ಬೆಂಗಳೂರಿನ ಕೆಲ ಸರ್ಕಾರಿ ಆಸ್ಪತ್ರೆಗಳು ಜನರ ಪಾಲಿಗೆ ದೇವದೂತ ಆಗಿವೆ. ಇದರಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕೂಡಾ ಒಂದು. ಆದ್ರೆ ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ರೆಸ್ಟೇ ಇಲ್ಲ. ಹೀಗಾಗಿ ಈ ಸಿಬ್ಬಂದಿ ಈಗ ಒಂದು ವಾರವಾದ್ರೂ ರಜೆ ಕೊಡಿ ಅಂತಾ ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ವೈದ್ಯರು, ಸೆಕ್ಯುರಿಟಿ, ಡ್ರೈವರ್ಸ್, ಹೌಸ್ ಕಿಪಿಂಗ್ ಮತ್ತು ಪುಡ್ ಸಪ್ಲೇ ಮಾಡುವ ಕೆಲಸಗಾರರು ಸೇರಿದಂತೆ ನಿರಂತರವಾಗಿ ಕೋವಿಡ್‌ ವಾರಿಯರ್ಸ್‌ ಆಗಿ ಜನಸೇವೆಯಲ್ಲಿ ತೊಡಗಿದ್ದಾರೆ. ಇದುವರೆಗೆ ಒಂದೇ ಒಂದು ರಜೆ ಪಡೆದಿಲ್ಲ. ನಮಗೂ ಒಂದು ವಾರ ರಜೆ ಕೊಡಿ, ರೆಸ್ಟ್‌ ತಗೋತಿವಿ ಅಂತಾ ಸಿಬ್ಬಂದಿ ಸರ್ಕಾರಕ್ಕೆ ಮನವಿ ನಾಡಿದ್ದಾರೆ.

ಈ ನಡುವೆ ಸಿಬ್ಬಂದಿಗೆ ನಡೆಸಿದ ಕೊರೊನಾ ಟೆಸ್ಟ್‌ನಲ್ಲಿ ಒಬ್ಬ ಡ್ರೈವರ್‌ಗೆ ಪಾಸಿಟಿವ್‌ ಬಂದಿದೆ. ಹೀಗಾಗಿ ಗಾಬರಿ ಬಿದ್ದಿರುವ ಕೆಳ ವರ್ಗದ ಸಿಬ್ಬಂದಿ, ನಮಗೂ ಸ್ವಾಬ್ ಟೆಸ್ಟ್ ಮಾಡಲಾಗಿದ್ದು ಸದ್ಯದಲ್ಲೇ ರಿಸಲ್ಟ್ ಬರಲಿದೆ. ಡ್ರೈವರ್‌ನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರೂ ನಮಗೆ ಕ್ವಾರಂಟೀನ್ ಮಾಡಿಲ್ಲ. ಈ ವೇಳೆ ನಮ್ಮಿಂದ ಕುಟುಂಬಕ್ಕೆ ಪಾಸಿಟಿವ್ ಆದ್ರೆ ಹೇಗೆ ಅಂತಾ ಆತಂಕಪಡುತ್ತಿದ್ದಾರೆ.

Published On - 1:14 pm, Thu, 9 July 20

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?