AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಿಂದ ರಜೆ ಇಲ್ಲದ ದುಡಿತ, ವಿಶ್ರಾಂತಿಗಾಗಿ ವಿಕ್ಟೋರಿಯಾ ಸಿಬ್ಬಂದಿ ಮೊರೆತ

[lazy-load-videos-and-sticky-control id=”yM_bQmejWRc”]ಬೆಂಗಳೂರು: ಕೊರೊನಾ ವೈರಸ್‌ ಹೆಮ್ಮಾರಿ ಬಂದು ಅಪ್ಪಳಿಸಿದ ಮೇಲೆ ಬೆಂಗಳೂರಿನ ಕೆಲ ಸರ್ಕಾರಿ ಆಸ್ಪತ್ರೆಗಳು ಜನರ ಪಾಲಿಗೆ ದೇವದೂತ ಆಗಿವೆ. ಇದರಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕೂಡಾ ಒಂದು. ಆದ್ರೆ ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ರೆಸ್ಟೇ ಇಲ್ಲ. ಹೀಗಾಗಿ ಈ ಸಿಬ್ಬಂದಿ ಈಗ ಒಂದು ವಾರವಾದ್ರೂ ರಜೆ ಕೊಡಿ ಅಂತಾ ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ವೈದ್ಯರು, ಸೆಕ್ಯುರಿಟಿ, ಡ್ರೈವರ್ಸ್, […]

4 ತಿಂಗಳಿಂದ ರಜೆ ಇಲ್ಲದ ದುಡಿತ, ವಿಶ್ರಾಂತಿಗಾಗಿ ವಿಕ್ಟೋರಿಯಾ ಸಿಬ್ಬಂದಿ ಮೊರೆತ
Guru
| Edited By: |

Updated on:Jul 09, 2020 | 5:26 PM

Share

[lazy-load-videos-and-sticky-control id=”yM_bQmejWRc”]ಬೆಂಗಳೂರು: ಕೊರೊನಾ ವೈರಸ್‌ ಹೆಮ್ಮಾರಿ ಬಂದು ಅಪ್ಪಳಿಸಿದ ಮೇಲೆ ಬೆಂಗಳೂರಿನ ಕೆಲ ಸರ್ಕಾರಿ ಆಸ್ಪತ್ರೆಗಳು ಜನರ ಪಾಲಿಗೆ ದೇವದೂತ ಆಗಿವೆ. ಇದರಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕೂಡಾ ಒಂದು. ಆದ್ರೆ ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ರೆಸ್ಟೇ ಇಲ್ಲ. ಹೀಗಾಗಿ ಈ ಸಿಬ್ಬಂದಿ ಈಗ ಒಂದು ವಾರವಾದ್ರೂ ರಜೆ ಕೊಡಿ ಅಂತಾ ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ವೈದ್ಯರು, ಸೆಕ್ಯುರಿಟಿ, ಡ್ರೈವರ್ಸ್, ಹೌಸ್ ಕಿಪಿಂಗ್ ಮತ್ತು ಪುಡ್ ಸಪ್ಲೇ ಮಾಡುವ ಕೆಲಸಗಾರರು ಸೇರಿದಂತೆ ನಿರಂತರವಾಗಿ ಕೋವಿಡ್‌ ವಾರಿಯರ್ಸ್‌ ಆಗಿ ಜನಸೇವೆಯಲ್ಲಿ ತೊಡಗಿದ್ದಾರೆ. ಇದುವರೆಗೆ ಒಂದೇ ಒಂದು ರಜೆ ಪಡೆದಿಲ್ಲ. ನಮಗೂ ಒಂದು ವಾರ ರಜೆ ಕೊಡಿ, ರೆಸ್ಟ್‌ ತಗೋತಿವಿ ಅಂತಾ ಸಿಬ್ಬಂದಿ ಸರ್ಕಾರಕ್ಕೆ ಮನವಿ ನಾಡಿದ್ದಾರೆ.

ಈ ನಡುವೆ ಸಿಬ್ಬಂದಿಗೆ ನಡೆಸಿದ ಕೊರೊನಾ ಟೆಸ್ಟ್‌ನಲ್ಲಿ ಒಬ್ಬ ಡ್ರೈವರ್‌ಗೆ ಪಾಸಿಟಿವ್‌ ಬಂದಿದೆ. ಹೀಗಾಗಿ ಗಾಬರಿ ಬಿದ್ದಿರುವ ಕೆಳ ವರ್ಗದ ಸಿಬ್ಬಂದಿ, ನಮಗೂ ಸ್ವಾಬ್ ಟೆಸ್ಟ್ ಮಾಡಲಾಗಿದ್ದು ಸದ್ಯದಲ್ಲೇ ರಿಸಲ್ಟ್ ಬರಲಿದೆ. ಡ್ರೈವರ್‌ನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರೂ ನಮಗೆ ಕ್ವಾರಂಟೀನ್ ಮಾಡಿಲ್ಲ. ಈ ವೇಳೆ ನಮ್ಮಿಂದ ಕುಟುಂಬಕ್ಕೆ ಪಾಸಿಟಿವ್ ಆದ್ರೆ ಹೇಗೆ ಅಂತಾ ಆತಂಕಪಡುತ್ತಿದ್ದಾರೆ.

Published On - 1:14 pm, Thu, 9 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​