ಬಿಸಿಯೂಟದ ಧಾನ್ಯದಲ್ಲಿ ಹುಳು; ಯೋಗ್ಯವಾದ ಧಾನ್ಯ ವಿತರಿಸುವಂತೆ ಗ್ರಾಮಸ್ಥರ ಆಗ್ರಹ
ಬುಸಿಯೂಟದ ಧಾನ್ಯದಲ್ಲಿ ಹೂಳು ಕಂಡಬಂದರಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದಿದೆ.
ಬಳ್ಳಾರಿ: ಬಿಸಿಯೂಟದ ಧಾನ್ಯದಲ್ಲಿ ಹುಳು ಕಂಡಬಂದರಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿಂದ ಪೂರೈಕೆ ಆಗುತ್ತಿರುವ ಆಹಾರ ಧಾನ್ಯಗಳಲ್ಲಿ ಹೂಳುಗಳು ಬರುತ್ತಿವೆ ಎಂದು ಮಕ್ಕಳು ಆರೋಪಿಸಿದ್ದಾರೆ. ಇನ್ನೂ ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಧಾನ್ಯಗಳನ್ನು ವಾಪಸ್ಸು ಪಡೆದು ಊಟಕ್ಕೆ ಯೋಗ್ಯವಾದ ಧಾನ್ಯ ವಿತರಿಸುವಂತೆ ಜನರು ಅಕ್ಕಿ ಬೆಳೆ ಹಿಡಿದು ಗ್ರಾಮದಲ್ಲಿ ಸುತ್ತಾಡಿ ಆಗ್ರಹಿಸಿದ್ದಾರೆ.
Published on: Nov 22, 2022 01:54 PM
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

