ಬಿಸಿಯೂಟದ ಧಾನ್ಯದಲ್ಲಿ ಹುಳು; ಯೋಗ್ಯವಾದ ಧಾನ್ಯ ವಿತರಿಸುವಂತೆ ಗ್ರಾಮಸ್ಥರ ಆಗ್ರಹ
ಬುಸಿಯೂಟದ ಧಾನ್ಯದಲ್ಲಿ ಹೂಳು ಕಂಡಬಂದರಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದಿದೆ.
ಬಳ್ಳಾರಿ: ಬಿಸಿಯೂಟದ ಧಾನ್ಯದಲ್ಲಿ ಹುಳು ಕಂಡಬಂದರಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿಂದ ಪೂರೈಕೆ ಆಗುತ್ತಿರುವ ಆಹಾರ ಧಾನ್ಯಗಳಲ್ಲಿ ಹೂಳುಗಳು ಬರುತ್ತಿವೆ ಎಂದು ಮಕ್ಕಳು ಆರೋಪಿಸಿದ್ದಾರೆ. ಇನ್ನೂ ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಧಾನ್ಯಗಳನ್ನು ವಾಪಸ್ಸು ಪಡೆದು ಊಟಕ್ಕೆ ಯೋಗ್ಯವಾದ ಧಾನ್ಯ ವಿತರಿಸುವಂತೆ ಜನರು ಅಕ್ಕಿ ಬೆಳೆ ಹಿಡಿದು ಗ್ರಾಮದಲ್ಲಿ ಸುತ್ತಾಡಿ ಆಗ್ರಹಿಸಿದ್ದಾರೆ.
Published on: Nov 22, 2022 01:54 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

