ಬಿಸಿಯೂಟದ ಧಾನ್ಯದಲ್ಲಿ ಹುಳು; ಯೋಗ್ಯವಾದ ಧಾನ್ಯ ವಿತರಿಸುವಂತೆ ಗ್ರಾಮಸ್ಥರ ಆಗ್ರಹ
ಬುಸಿಯೂಟದ ಧಾನ್ಯದಲ್ಲಿ ಹೂಳು ಕಂಡಬಂದರಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದಿದೆ.
ಬಳ್ಳಾರಿ: ಬಿಸಿಯೂಟದ ಧಾನ್ಯದಲ್ಲಿ ಹುಳು ಕಂಡಬಂದರಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿಂದ ಪೂರೈಕೆ ಆಗುತ್ತಿರುವ ಆಹಾರ ಧಾನ್ಯಗಳಲ್ಲಿ ಹೂಳುಗಳು ಬರುತ್ತಿವೆ ಎಂದು ಮಕ್ಕಳು ಆರೋಪಿಸಿದ್ದಾರೆ. ಇನ್ನೂ ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಧಾನ್ಯಗಳನ್ನು ವಾಪಸ್ಸು ಪಡೆದು ಊಟಕ್ಕೆ ಯೋಗ್ಯವಾದ ಧಾನ್ಯ ವಿತರಿಸುವಂತೆ ಜನರು ಅಕ್ಕಿ ಬೆಳೆ ಹಿಡಿದು ಗ್ರಾಮದಲ್ಲಿ ಸುತ್ತಾಡಿ ಆಗ್ರಹಿಸಿದ್ದಾರೆ.
Published on: Nov 22, 2022 01:54 PM
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

