ಬಿಸಿಯೂಟದ ಧಾನ್ಯದಲ್ಲಿ ಹುಳು; ಯೋಗ್ಯವಾದ ಧಾನ್ಯ ವಿತರಿಸುವಂತೆ ಗ್ರಾಮಸ್ಥರ ಆಗ್ರಹ
ಬುಸಿಯೂಟದ ಧಾನ್ಯದಲ್ಲಿ ಹೂಳು ಕಂಡಬಂದರಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದಿದೆ.
ಬಳ್ಳಾರಿ: ಬಿಸಿಯೂಟದ ಧಾನ್ಯದಲ್ಲಿ ಹುಳು ಕಂಡಬಂದರಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿಂದ ಪೂರೈಕೆ ಆಗುತ್ತಿರುವ ಆಹಾರ ಧಾನ್ಯಗಳಲ್ಲಿ ಹೂಳುಗಳು ಬರುತ್ತಿವೆ ಎಂದು ಮಕ್ಕಳು ಆರೋಪಿಸಿದ್ದಾರೆ. ಇನ್ನೂ ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಧಾನ್ಯಗಳನ್ನು ವಾಪಸ್ಸು ಪಡೆದು ಊಟಕ್ಕೆ ಯೋಗ್ಯವಾದ ಧಾನ್ಯ ವಿತರಿಸುವಂತೆ ಜನರು ಅಕ್ಕಿ ಬೆಳೆ ಹಿಡಿದು ಗ್ರಾಮದಲ್ಲಿ ಸುತ್ತಾಡಿ ಆಗ್ರಹಿಸಿದ್ದಾರೆ.
Published on: Nov 22, 2022 01:54 PM
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

