ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಈ ಅತಿಥಿಯ ಆಗಮನದ ನಂತರವೇ ಮಂಗಳಾರತಿ ನಡೆಯುತ್ತದೆ
ದೇವಸ್ಥಾನದ ಅರ್ಚಕರಿಗೆ ಕೋತಿ ಬಂದು ಪ್ರಸಾದ ತಿನ್ನುವುದು ಅಭ್ಯಾಸವಾಗಿದೆ. ಅವರೇ ಹೇಳುವ ಪ್ರಕಾರ ಈ ವಾನರ ಪ್ರತಿದಿನ ದೇವಸ್ಥಾನಕ್ಕೆ ಬರುತ್ತದೆ.
ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿರುವ (Maddur) ಹೊಳೆ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮಗೆ ಈ ದೃಶ್ಯ ಕಾಣಿಸುತ್ತದೆ. ಪ್ರತಿದಿನ ಮಂಗಳಾರತಿ ನಡೆಯುವ ಸಮಯಕ್ಕೆ ದೇವಸ್ಥಾನಕ್ಕೆ ಬರುವ ಮಂಗವು (monkey) ಅದು ಮುಗಿಯುವವರೆಗೆ ನಂತರ ಪ್ರಸಾದವನ್ನು ಸೇವಿಸುತ್ತದೆ. ದೇವಸ್ಥಾನದ ಅರ್ಚಕರಿಗೆ (priests) ಕೋತಿ ಬಂದು ಪ್ರಸಾದ ತಿನ್ನುವುದು ಅಭ್ಯಾಸವಾಗಿದೆ. ಅವರೇ ಹೇಳುವ ಪ್ರಕಾರ ಈ ವಾನರ ಪ್ರತಿದಿನ ದೇವಸ್ಥಾನಕ್ಕೆ ಬರುತ್ತದೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

