ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಈ ಅತಿಥಿಯ ಆಗಮನದ ನಂತರವೇ ಮಂಗಳಾರತಿ ನಡೆಯುತ್ತದೆ
ದೇವಸ್ಥಾನದ ಅರ್ಚಕರಿಗೆ ಕೋತಿ ಬಂದು ಪ್ರಸಾದ ತಿನ್ನುವುದು ಅಭ್ಯಾಸವಾಗಿದೆ. ಅವರೇ ಹೇಳುವ ಪ್ರಕಾರ ಈ ವಾನರ ಪ್ರತಿದಿನ ದೇವಸ್ಥಾನಕ್ಕೆ ಬರುತ್ತದೆ.
ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿರುವ (Maddur) ಹೊಳೆ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮಗೆ ಈ ದೃಶ್ಯ ಕಾಣಿಸುತ್ತದೆ. ಪ್ರತಿದಿನ ಮಂಗಳಾರತಿ ನಡೆಯುವ ಸಮಯಕ್ಕೆ ದೇವಸ್ಥಾನಕ್ಕೆ ಬರುವ ಮಂಗವು (monkey) ಅದು ಮುಗಿಯುವವರೆಗೆ ನಂತರ ಪ್ರಸಾದವನ್ನು ಸೇವಿಸುತ್ತದೆ. ದೇವಸ್ಥಾನದ ಅರ್ಚಕರಿಗೆ (priests) ಕೋತಿ ಬಂದು ಪ್ರಸಾದ ತಿನ್ನುವುದು ಅಭ್ಯಾಸವಾಗಿದೆ. ಅವರೇ ಹೇಳುವ ಪ್ರಕಾರ ಈ ವಾನರ ಪ್ರತಿದಿನ ದೇವಸ್ಥಾನಕ್ಕೆ ಬರುತ್ತದೆ.
Follow Us
Latest Videos
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

