ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಈ ಅತಿಥಿಯ ಆಗಮನದ ನಂತರವೇ ಮಂಗಳಾರತಿ ನಡೆಯುತ್ತದೆ
ದೇವಸ್ಥಾನದ ಅರ್ಚಕರಿಗೆ ಕೋತಿ ಬಂದು ಪ್ರಸಾದ ತಿನ್ನುವುದು ಅಭ್ಯಾಸವಾಗಿದೆ. ಅವರೇ ಹೇಳುವ ಪ್ರಕಾರ ಈ ವಾನರ ಪ್ರತಿದಿನ ದೇವಸ್ಥಾನಕ್ಕೆ ಬರುತ್ತದೆ.
ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿರುವ (Maddur) ಹೊಳೆ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮಗೆ ಈ ದೃಶ್ಯ ಕಾಣಿಸುತ್ತದೆ. ಪ್ರತಿದಿನ ಮಂಗಳಾರತಿ ನಡೆಯುವ ಸಮಯಕ್ಕೆ ದೇವಸ್ಥಾನಕ್ಕೆ ಬರುವ ಮಂಗವು (monkey) ಅದು ಮುಗಿಯುವವರೆಗೆ ನಂತರ ಪ್ರಸಾದವನ್ನು ಸೇವಿಸುತ್ತದೆ. ದೇವಸ್ಥಾನದ ಅರ್ಚಕರಿಗೆ (priests) ಕೋತಿ ಬಂದು ಪ್ರಸಾದ ತಿನ್ನುವುದು ಅಭ್ಯಾಸವಾಗಿದೆ. ಅವರೇ ಹೇಳುವ ಪ್ರಕಾರ ಈ ವಾನರ ಪ್ರತಿದಿನ ದೇವಸ್ಥಾನಕ್ಕೆ ಬರುತ್ತದೆ.
Latest Videos

ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್ಗೆ ವಂಚನೆ

ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
