ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ ಎಂದ ಕಾಂಗ್ರೆಸ್ ಶಾಸಕ

Edited By:

Updated on: Jun 22, 2025 | 4:12 PM

ಕೆಎಸ್ ಆರ್ ಟಿಸಿ ಬಸ್​ ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಗ್ಗೆ ಸಾರ್ವಜನಿಕರಿಂದ ಅಪಸ್ವರ ಕೇಳಿಬರುತ್ತಿವೆ. ಫ್ರೀ ಪ್ರಯಾಣ ಮಾಡಿದ್ದರಿಂದ ಹೆಚ್ಚಾಗಿ ಮಹಿಳೆಯರು ಬಸ್​ ನಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಗಂಡು ಮಕ್ಕಳಿಗೆ ಜಾಗ ಇಲ್ಲದಂತಾಗಿದೆ ಎನ್ನುವ ಆರೋಪ ಕೇಳಿಬಂದಿವೆ. ಇನ್ನು ಇದೀಗ ಇದನ್ನು ಸ್ವತಃ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ  ಆರ್ ವಿ ದೇಶಪಾಂಡೆ ಅವರೇ ಒಪ್ಪಿಕೊಂಡಿದ್ದಾರೆ.

ಕೊಪ್ಪಳ, (ಜೂನ್ 22): ಕೆಎಸ್ ಆರ್ ಟಿಸಿ ಬಸ್​ ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಗ್ಗೆ ಸಾರ್ವಜನಿಕರಿಂದ ಅಪಸ್ವರ ಕೇಳಿಬರುತ್ತಿವೆ. ಫ್ರೀ ಪ್ರಯಾಣ ಮಾಡಿದ್ದರಿಂದ ಹೆಚ್ಚಾಗಿ ಮಹಿಳೆಯರು ಬಸ್​ ನಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಗಂಡು ಮಕ್ಕಳಿಗೆ ಜಾಗ ಇಲ್ಲದಂತಾಗಿದೆ . ಅಲ್ಲದೇ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿವೆ. ಇನ್ನು ಇದೀಗ ಇದನ್ನು ಸ್ವತಃ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ  ಆರ್ ವಿ ದೇಶಪಾಂಡೆ ಅವರೇ ಒಪ್ಪಿಕೊಂಡಿದ್ದಾರೆ. ಕೊಪ್ಪಳದಲ್ಲಿಂದು ಮಾತನಾಡಿದ ಅವರು, ಹೆಣ್ಮಕ್ಕಳು ಎಲ್ಲೊಂದರಲ್ಲಿ ಹೋಗುತ್ತಿದ್ದಾರೆ. ಹೀಗಾಗಿ ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ. ಪರಿಸ್ಥಿತಿ ಕೆಟ್ಟದಾಗಿದೆ ಎಂದರು.

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More