ಆಂಜನೇಯ ಜಾತ್ರೆಯಲ್ಲಿ ಗಮನ ಸೆಳೆದ ಜಗಜಟ್ಟಿಗಳ ಸೆಣೆಸಾಟ: ನೆರೆದಿದ್ದ ಜನರಿಗೆ ಮನೋರಂಜನೆ ನೀಡಿದ ಕುಸ್ತಿ ಸ್ಪರ್ಧೆ

ಮಹೇಶ್ ಇ, ಭೂಮನಹಳ್ಳಿ Edited By:

Updated on: Jul 03, 2023 | 4:44 PM

ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕುಸ್ತಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಮಹಿಳೆಯರಿಗೆ ಹಾಗೂ ಪುರುಷ ವಿಭಾಗದಲ್ಲಿ  ಕುಸ್ತಿ ಸ್ಪರ್ಧೆ ನಡೆದಿದ್ದು, ಜಗಜಟ್ಟಿಗಳ ಸೆಣೆಸಾಟ ಗಮನ ಸೆಳೆದರೆ, ಮಹಿಳಾ ಜಗಜಟ್ಟಿಗಳ ಕಾಳಗ ಕಣ್ಮನ ಸೆಳೆಯಿತು.

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಹಳೆಯೂರು ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕುಸ್ತಿ ಸ್ಪರ್ಧೆ (Wrestling Competition) ಏರ್ಪಡಿಸಲಾಗಿತ್ತು. ಮಹಿಳೆಯರಿಗೆ ಹಾಗೂ ಪುರುಷ ವಿಭಾಗದಲ್ಲಿ  ಕುಸ್ತಿ ಸ್ಪರ್ಧೆ ನಡೆದಿದ್ದು, ಜಗಜಟ್ಟಿಗಳ ಸೆಣೆಸಾಟ ಗಮನ ಸೆಳೆದರೆ, ಮಹಿಳಾ ಜಗಜಟ್ಟಿಗಳ ಕಾಳಗ ಕಣ್ಮನ ಸೆಳೆಯಿತು. ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಕುಸ್ತಿ ಪಟುಗಳು ಆಗಮಿಸಿದ್ದಾರೆ. ಐನೂರರಿಂದ 5 ಸಾವಿರದ ವರೆಗೂ ಬಹುಮಾನ ಇಡಲಾಗಿತ್ತು. ಕುಂಸ್ತಿ ಪಂದ್ಯಾವಳಿ ನೋಡಲು ಸಾವಿರಾರು ಮಂದಿ ಆಗಮಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...