ರಸ್ತೆ ಮಧ್ಯೆಯೇ ಕೈಕೊಟ್ಟ ಸಾರಿಗೆ ಬಸ್, ಪ್ರಯಾಣಿಕರ ಪರದಾಟ

ರಸ್ತೆ ಮಧ್ಯೆಯೇ ಸಾರಿಗೆ ಬಸ್​ ಕೈಕೊಟ್ಟ ಘಟನೆ ನಗರದ ಹತ್ತಿಕುಣಿ ಕ್ರಾಸ್ ಬಳಿ ನಡೆದಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಯಾದಗಿರಿ ಬಸ್ ನಿಲ್ದಾಣದಿಂದ ಸೇಡಂಗೆ ಹೊರಟ್ಟಿದ್ದ ಕೆಕೆಆರ್​ಟಿಸಿ ಬಸ್ ಇದಾಗಿದ್ದು, ಚಲಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಬಸ್ ಕೆಟ್ಟು ನಿಂತ ಪರಿಣಾಮ, ಪ್ರಯಾಣಿಕರಿಗೆ ಸಮಸ್ಯೆಗೆ ಈಡಾಗಿದ್ದಾರೆ.

ರಸ್ತೆ ಮಧ್ಯೆಯೇ ಕೈಕೊಟ್ಟ ಸಾರಿಗೆ ಬಸ್, ಪ್ರಯಾಣಿಕರ ಪರದಾಟ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 02, 2024 | 2:47 PM

ಯಾದಗಿರಿ, ಜೂ.02: ಸಾರಿಗೆ ಸಂಸ್ಥೆಗಳಿಗೆ ಅದೇಷ್ಟೇ ಹೊಸ ಬಸ್​ಗಳನ್ನು ನೀಡಿದರು. ಹಳೆಯ ಬಸ್​ಗಳಿಗೆ ಮುಕ್ತಿ ಸಿಗುತ್ತಿಲ್ಲ. ಇದರ ಜೊತೆಗೆ ಸಾರಿಗೆ ಅಧಿಕಾರಿಗಳು ಕೂಡ ಅಂತಹ ಬಸ್​ಗಳನ್ನೇ ರಸ್ತೆಗೆ ಬಿಡುತ್ತಿದ್ದಾರೆ. ಪರಿಣಾಮ ತಲುಪಬೇಕಾದ ಸ್ಥಳ ತಲುಪದೆ ಅರ್ಧ ದಾರಿಯಲ್ಲೇ ಬಸ್ಸುಗಳು ಕೆಟ್ಟು ನಿಲ್ಲುತ್ತಿವೆ. ಈ ಮಧ್ಯೆಯೇ ಸಾರಿಗೆ ಬಸ್​ ಕೈಕೊಟ್ಟ ಘಟನೆ ನಗರದ ಹತ್ತಿಕುಣಿ ಕ್ರಾಸ್ ಬಳಿ ನಡೆದಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಯಾದಗಿರಿ(Yadagiri) ಬಸ್ ನಿಲ್ದಾಣದಿಂದ ಸೇಡಂಗೆ ಹೊರಟ್ಟಿದ್ದ ಕೆಕೆಆರ್​ಟಿಸಿ ಬಸ್ ಇದಾಗಿದ್ದು, ಚಲಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಬಸ್ ಕೆಟ್ಟು ನಿಂತ ಪರಿಣಾಮ, ಪ್ರಯಾಣಿಕರಿಗೆ ಸಮಸ್ಯೆಗೆ ಈಡಾಗಿದ್ದಾರೆ. ಇನ್ನು ಬೇರೊಂದು ಬಸ್​ಗಾಗಿ ಕಾದು ಕಾದು ಸುಸ್ತಾಗಿದ್ದಾರೆ. ಕೆಲವರು ಸರಿಯಾದ ಸಮಯಕ್ಕೆ ಅಂದುಕೊಂಡ ಸ್ಥಳಕ್ಕೆ ಹೋಗಲಾರದೆ ಸಾರಿಗೆ ಸಂಸ್ಥೆ ವಿರುದ್ದ ಕಿಡಿಕಾರಿದರು. ಬಳಿಕ ಕಂಡಕ್ಟರ್, ಬೇರೊಂದು ಬಸ್ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನ ಆ ಬಸ್​ಗೆ ಹತ್ತಿಸಿ ಕಳುಹಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Sun, 2 June 24

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ