ರಸ್ತೆ ಮಧ್ಯೆಯೇ ಕೈಕೊಟ್ಟ ಸಾರಿಗೆ ಬಸ್, ಪ್ರಯಾಣಿಕರ ಪರದಾಟ

ರಸ್ತೆ ಮಧ್ಯೆಯೇ ಸಾರಿಗೆ ಬಸ್​ ಕೈಕೊಟ್ಟ ಘಟನೆ ನಗರದ ಹತ್ತಿಕುಣಿ ಕ್ರಾಸ್ ಬಳಿ ನಡೆದಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಯಾದಗಿರಿ ಬಸ್ ನಿಲ್ದಾಣದಿಂದ ಸೇಡಂಗೆ ಹೊರಟ್ಟಿದ್ದ ಕೆಕೆಆರ್​ಟಿಸಿ ಬಸ್ ಇದಾಗಿದ್ದು, ಚಲಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಬಸ್ ಕೆಟ್ಟು ನಿಂತ ಪರಿಣಾಮ, ಪ್ರಯಾಣಿಕರಿಗೆ ಸಮಸ್ಯೆಗೆ ಈಡಾಗಿದ್ದಾರೆ.

ರಸ್ತೆ ಮಧ್ಯೆಯೇ ಕೈಕೊಟ್ಟ ಸಾರಿಗೆ ಬಸ್, ಪ್ರಯಾಣಿಕರ ಪರದಾಟ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 02, 2024 | 2:47 PM

ಯಾದಗಿರಿ, ಜೂ.02: ಸಾರಿಗೆ ಸಂಸ್ಥೆಗಳಿಗೆ ಅದೇಷ್ಟೇ ಹೊಸ ಬಸ್​ಗಳನ್ನು ನೀಡಿದರು. ಹಳೆಯ ಬಸ್​ಗಳಿಗೆ ಮುಕ್ತಿ ಸಿಗುತ್ತಿಲ್ಲ. ಇದರ ಜೊತೆಗೆ ಸಾರಿಗೆ ಅಧಿಕಾರಿಗಳು ಕೂಡ ಅಂತಹ ಬಸ್​ಗಳನ್ನೇ ರಸ್ತೆಗೆ ಬಿಡುತ್ತಿದ್ದಾರೆ. ಪರಿಣಾಮ ತಲುಪಬೇಕಾದ ಸ್ಥಳ ತಲುಪದೆ ಅರ್ಧ ದಾರಿಯಲ್ಲೇ ಬಸ್ಸುಗಳು ಕೆಟ್ಟು ನಿಲ್ಲುತ್ತಿವೆ. ಈ ಮಧ್ಯೆಯೇ ಸಾರಿಗೆ ಬಸ್​ ಕೈಕೊಟ್ಟ ಘಟನೆ ನಗರದ ಹತ್ತಿಕುಣಿ ಕ್ರಾಸ್ ಬಳಿ ನಡೆದಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಯಾದಗಿರಿ(Yadagiri) ಬಸ್ ನಿಲ್ದಾಣದಿಂದ ಸೇಡಂಗೆ ಹೊರಟ್ಟಿದ್ದ ಕೆಕೆಆರ್​ಟಿಸಿ ಬಸ್ ಇದಾಗಿದ್ದು, ಚಲಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಬಸ್ ಕೆಟ್ಟು ನಿಂತ ಪರಿಣಾಮ, ಪ್ರಯಾಣಿಕರಿಗೆ ಸಮಸ್ಯೆಗೆ ಈಡಾಗಿದ್ದಾರೆ. ಇನ್ನು ಬೇರೊಂದು ಬಸ್​ಗಾಗಿ ಕಾದು ಕಾದು ಸುಸ್ತಾಗಿದ್ದಾರೆ. ಕೆಲವರು ಸರಿಯಾದ ಸಮಯಕ್ಕೆ ಅಂದುಕೊಂಡ ಸ್ಥಳಕ್ಕೆ ಹೋಗಲಾರದೆ ಸಾರಿಗೆ ಸಂಸ್ಥೆ ವಿರುದ್ದ ಕಿಡಿಕಾರಿದರು. ಬಳಿಕ ಕಂಡಕ್ಟರ್, ಬೇರೊಂದು ಬಸ್ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನ ಆ ಬಸ್​ಗೆ ಹತ್ತಿಸಿ ಕಳುಹಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Sun, 2 June 24

Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್