ತಾಂಡಾ ಗ್ರಾಮಕ್ಕೆ ತೆರಳಿ ಮಕ್ಕಳಿಗೆ ಕನ್ನಡ ಪಾಠ ಮಾಡಿದ ಯಾದಗಿರಿ ಜಿಲ್ಲಾಧಿಕಾರಿ ಮೇಡಂ!

Yadgir Deputy Commissioner: ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಅವರು ಜಿಲ್ಲೆಯ ಹುಣಸಗಿ ತಾಲೂಕಿನ ರೇವುನಾಯ್ಕ್ ತಾಂಡಾಕ್ಕೆ ನಿನ್ನೆ ಬುಧವಾರ ಭೇಟಿ ನೀಡಿದ್ದರು. ರೇವುನಾಯ್ಕ ತಾಂಡಾ ಮಕ್ಕಳಿಗೆ ಪಾಠ ಮಾಡಿ ಗಮನ ಸೆಳೆದರು. ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಪಾಠದ ಜೊತೆಗೆ ತಾಂಡಾ ಮಕ್ಕಳಿಗೆ ಶಬ್ದಗಳ ಪರಿಚಯ ಮಾಡಿಸಿದರು.

ತಾಂಡಾ ಗ್ರಾಮಕ್ಕೆ ತೆರಳಿ ಮಕ್ಕಳಿಗೆ ಕನ್ನಡ ಪಾಠ ಮಾಡಿದ ಯಾದಗಿರಿ ಜಿಲ್ಲಾಧಿಕಾರಿ ಮೇಡಂ!
| Updated By: ಸಾಧು ಶ್ರೀನಾಥ್​

Updated on: Aug 10, 2023 | 10:45 AM

ಯಾದಗಿರಿ, ಆಗಸ್ಟ್​ 9: ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಆ ಮಕ್ಕಳ (Children) ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ. ಹೌದು ಜಿಲ್ಲಾಧಿಕಾರಿ ಯಾದಗಿರಿ ಸ್ವತಃ ಶಿಕ್ಷಕಿಯಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪಾಠ (Teaching) ಮಾಡಿದ್ದಾರೆ. ಹೀಗೆ ತಾಂಡಾ ಮಕ್ಕಳಿಗೆ ಪಾಠ ಮಾಡಿದವರು ಬಿ. ಸುಶೀಲಾ, ಯಾದಗಿರಿ ಡಿಸಿ (Yadgir Deputy Commissioner B Susheela).

ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಅವರು ಜಿಲ್ಲೆಯ ಹುಣಸಗಿ ತಾಲೂಕಿನ ರೇವುನಾಯ್ಕ್ ತಾಂಡಾಕ್ಕೆ ನಿನ್ನೆ ಬುಧವಾರ ಭೇಟಿ ನೀಡಿದ್ದರು. ರೇವುನಾಯ್ಕ ತಾಂಡಾ ಮಕ್ಕಳಿಗೆ ಪಾಠ ಮಾಡಿ ಗಮನ ಸೆಳೆದರು. ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಪಾಠದ ಜೊತೆಗೆ ತಾಂಡಾ ಮಕ್ಕಳಿಗೆ ಶಬ್ದಗಳ ಪರಿಚಯ ಮಾಡಿಸಿದರು. ಆ ವೇಳೆ ಮಕ್ಕಳ ಕನ್ನಡ ಜ್ಞಾನಕ್ಕೆ ಜಿಲ್ಲಾಧಿಕಾರಿ ಫಿದಾ ಆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್