ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ಕೋಳಿ ಪಂದ್ಯ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
| Edited By: ವಿವೇಕ ಬಿರಾದಾರ

Updated on: Sep 24, 2023 | 2:29 PM

ಯಾದಗಿರಿ ಸೆ.23 : ಜಿಲ್ಲೆಯ ಹುಣಸಗಿ (Hunasgi) ತಾಲೂಕಿನ ಸಿದ್ದಾಪುರ (Siddapur) ಗ್ರಾಮದ ಬಳಿ ಕೋಳಿ ಪಂದ್ಯ (Cockfight) ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ರಾಜ್ಯದಲ್ಲಿ ಕೋಳಿ ಪಂದ್ಯ ಬ್ಯಾನ್​​​ ಇದ್ದರೂ ಸಿದ್ದಾಪುರ ಗ್ರಾಮದ ಹೊರಭಾಗದಲ್ಲಿ ಅಕ್ರಮವಾಗಿ ಕೋಳಿ ಪಂದ್ಯ ನಡೆಸಲಾಗಿದೆ. ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಅಕ್ರಮವಾಗಿ ಕೋಳಿ ಪಂದ್ಯ ನಡೆಸುತ್ತಾರೆ. ಹೆಸರಿಗೆ ಕೋಳಿ ಪಂದ್ಯವಾದರೂ, ಇಲ್ಲಿ ಹುಂಜಗಳ ಕಾಳಗ ನಡೆಯುತ್ತದೆ. ಹುಂಜಗಳ ಕಾಲಿ ಖತ್ತಿ ಕಟ್ಟಲಾಗುತ್ತದೆ. ಪಂದ್ಯದಲ್ಲಿ ಯಾವ ಹುಂಜ ಸಾಯುತ್ತೆ ಆ ಕಡೆಯವರು ಸೋತ ಹಾಗೆ. ಹುಂಜಗಳ ಮೇಲೆ ಸಾವಿರಾರು ರೂ. ಹಣ ಬೆಟ್ಟು ಕಟ್ಟಿರುತ್ತಾರೆ. ಈ ಪಂದ್ಯಕ್ಕೆ ಬೇರೆ ಬೇರೆ ಊರುಗಳಿಂದ ಹುಂಜಗಳನ್ನು ತರುತ್ತಾರೆ. ಈ ಪಂದ್ಯದಲ್ಲಿ ನಡೆದ ಗೆದ್ದ ತಂಡದವರಿಗೆ ಬೆಟ್ಟಿನ ಹಣ ಮತ್ತು ಮೃತ ಹುಂಜ ನೀಡುತ್ತಾರೆ. ಆದರೆ ಸಿದ್ದಾಪುರ ಗ್ರಾಮದಲ್ಲಿ ನಡೆದ ಕಾಳಗದಲ್ಲಿ ವಿಜಯಶಾಲಿಯಾದ ತಂಡಕ್ಕೆ, ಸೋತವರು ಹುಂಜ ಮತ್ತು ಬೆಟ್ಟಿನ ಹಣ ನೀಡದಿದ್ದಕ್ಕೆ ಜಗಳ ಆರಂಭವಾಗಿದೆ. ಈ ವಿಚಾರಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ಶುರುವಾಗಿದೆ. ಘಟನೆ ಸಂಬಂಧ ಹುಣಸಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು