ಮೊದಲ ದಿನವೇ ಭರ್ಜರಿ ಪ್ರಚಾರ: ಫುಟ್‌ಪಾತ್‌ನಲ್ಲಿ ಯದುವೀರ್​ ಚಾಯ್ ಪೆ ಚರ್ಚಾ

Edited By:

Updated on: Mar 15, 2024 | 5:42 PM

ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಾಲಿ ಮೈಸೂರು-ಕೊಡಗು ಕ್ಷೇತ್ರ ಸಂಸದ ಪ್ರತಾಪ್​ ಸಿಂಹಗೆ ಕೊಕ್​ ನೀಡಿ, ನೂತನ ಅಭ್ಯರ್ಥಿಯಾಗಿ ಯದುವೀರ್​ಗೆ (Yaduveer) ಟಿಕೆಟ್​ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ಧುಮುಕಿರುವ ಬಿಜೆಪಿ ಅಭ್ಯರ್ಥಿ ಯದುವೀರ್, ಮೊದಲ ದಿನವೇ ಭರ್ಜರಿ ಪ್ರಚಾರ ಮಾಡಿದರು.

ಮೈಸೂರು, ಮಾ.14:ನಿನ್ನೆ(ಮಾ.13) ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಾಲಿ ಮೈಸೂರು-ಕೊಡಗು ಕ್ಷೇತ್ರ ಸಂಸದ ಪ್ರತಾಪ್​ ಸಿಂಹಗೆ ಕೊಕ್​ ನೀಡಿ, ನೂತನ ಅಭ್ಯರ್ಥಿಯಾಗಿ ಯದುವೀರ್​ಗೆ (Yaduveer) ಟಿಕೆಟ್​ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ಧುಮುಕಿರುವ ಬಿಜೆಪಿ ಅಭ್ಯರ್ಥಿ ಯದುವೀರ್, ಮೊದಲ ದಿನವೇ ಭರ್ಜರಿ ಪ್ರಚಾರ ಮಾಡಿದರು. ಜೊತೆಗೆ ಜನಸಾಮಾನ್ಯರಂತೆ ಹೋಟೆಲ್ ಹೊರಗೆ ಫುಟ್‌ಪಾತ್‌ನಲ್ಲಿ ಕುಳಿತು
ಚಹಾ ಕುಡಿಯುತ್ತಾ ಕಾರ್ಯಕರ್ತರ ಜೊತೆಗೆ ಚರ್ಚೆ ನಡೆಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Mar 14, 2024 09:44 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More