AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬಕ್ಕೆ ಶುಭ ಕೋರಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2020 ಇಂದಿನಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಾಮಾಜಿಕ ಜಾಲತಾಣಗಳಲ್ಲಿ ದಸರಾ ಹಬ್ಬಕ್ಕೆ ಶುಭ ಕೋರಿದ್ದಾರೆ. ಶರನ್ನವರಾತ್ರಿ ಶುಭ ಪರ್ವದ ಹಾರ್ದಿಕ ಶುಭಾಶಯಗಳು. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ನಮಗೆದುರಾಗಿರುವ ಎಲ್ಲ ಸಂಕಷ್ಟಗಳನ್ನು ಉಪಶಮನ ಮಾಡಿ ಎಲ್ಲರಿಗೆ ಸನ್ಮಂಗಳವನ್ನುಂಟು ಮಾಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ನಾಡಹಬ್ಬಕ್ಕೆ ಶುಭ ಕೋರಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌
ಆಯೇಷಾ ಬಾನು
| Edited By: |

Updated on:Oct 17, 2020 | 12:52 PM

Share

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2020 ಇಂದಿನಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಾಮಾಜಿಕ ಜಾಲತಾಣಗಳಲ್ಲಿ ದಸರಾ ಹಬ್ಬಕ್ಕೆ ಶುಭ ಕೋರಿದ್ದಾರೆ.

ಶರನ್ನವರಾತ್ರಿ ಶುಭ ಪರ್ವದ ಹಾರ್ದಿಕ ಶುಭಾಶಯಗಳು. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ನಮಗೆದುರಾಗಿರುವ ಎಲ್ಲ ಸಂಕಷ್ಟಗಳನ್ನು ಉಪಶಮನ ಮಾಡಿ ಎಲ್ಲರಿಗೆ ಸನ್ಮಂಗಳವನ್ನುಂಟು ಮಾಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

Published On - 7:58 am, Sat, 17 October 20

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ