ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಇಲ್ಲಿದೆ ವಿಡಿಯೋ

ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಯಲಹಂಕದ(Yalahanka) ಶಿವಕೋಟೆ ಬಳಿ ನಡೆದಿದೆ. ಒತ್ತುವರಿ ಸಂಬಂಧಿಸಿದಂತೆ ಯಲಹಂಕ ತಹಶೀಲ್ದಾರ್​ಗೆ ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನಲೆ ಒತ್ತುವರಿ ತೆರವು ಮಾಡಲು ತಹಶೀಲ್ದಾರ್ ಅಧಿಕಾರಿಗಳನ್ನು ಕಳುಹಿಸಿದ್ದರು.

ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಇಲ್ಲಿದೆ ವಿಡಿಯೋ
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 28, 2024 | 6:02 PM

ಬೆಂಗಳೂರು, ಫೆ.28: ಜಿಲ್ಲೆಯ ಯಲಹಂಕದ(Yalahanka) ಶಿವಕೋಟೆ ಬಳಿ ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಒತ್ತುವರಿ ಮಾಡಿದ ಆರೋಪ ಹಿನ್ನಲೆ ಒತ್ತುವರಿಯನ್ನು ತೆರವು ಮಾಡಲು ಯಲಹಂಕ ತಹಶೀಲ್ದಾರ್​ ಕಳುಹಿಸಿದ್ದರು. ಈ ವೇಳೆ ಅದೇ ಗ್ರಾಮದ ಬಚ್ಚೇಗೌಡ ಎಂಬಾತ ಜೆಸಿಬಿಗೆ ಬೆಂಕಿ ಹಚ್ಚಿದ್ದಾನೆ. ಒತ್ತುವರಿ ಸಂಬಂಧಿಸಿದಂತೆ ಯಲಹಂಕ ತಹಶೀಲ್ದಾರ್​ಗೆ ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನಲೆ ಒತ್ತುವರಿ ತೆರವು ಮಾಡಲು ತಹಶೀಲ್ದಾರ್ ಅಧಿಕಾರಿಗಳನ್ನು ಕಳುಹಿಸಿದ್ದರು. ಈ ವೇಳೆ ಗ್ರಾಮದ ಬಚ್ಚೇಗೌಡ ಹಾಗೂ ಪುತ್ರ ಚೇತನ್​ ಗಲಾಟೆ ಮಾಡಿದ್ದಾರೆ. ಅಲ್ಲದೇ ತೆರವು ವೇಳೆ ಬಾಟಲ್​ಗೆ ಪೆಟ್ರೋಲ್ ತುಂಬಿ ಜೆಸಿಬಿಗೆ ಬೆಂಕಿ ಹಾಕಿದ್ದಾರೆ.  ಜೆಸಿಬಿ ಚಾಲಕ ಹಾಗೂ ಕಂದಾಯ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಬಚ್ಚೇಗೌಡನನ್ನು ರಾಜಾನುಕುಂಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Wed, 28 February 24

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ