AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನದ ಕಡಲು ಇವೆಂಟ್​ಗೆ ಬಂದ ಯಶ್, ಬಾಚಿ ತಬ್ಬಿದ ಮುರಳಿ ಮಾಸ್ಟರ್

Yash: ಯೋಗರಾಜ್ ಭಟ್ ನಿರ್ದೇಶನ ಮಾಡಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ ಅತಿಥಿಯಾಗಿ ಬಂದಿದ್ದಾರೆ. ಯಾವ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಳ್ಳದ ನಟ ಯಶ್ ಇಂದು ‘ಮನದ ಕಡಲು’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿರುವುದು ಬಲು ವಿಶೇಷ. ಕಾರ್ಯಕ್ರಮಕ್ಕೆ ಬಂದ ಯಶ್ ಅನ್ನು ಮುರಳಿ ಮಾಸ್ಟರ್ ತಬ್ಬಿ ಹಿಡಿದಿದ್ದು ಹೀಗೆ...

ಮಂಜುನಾಥ ಸಿ.
| Edited By: |

Updated on:Mar 24, 2025 | 6:31 AM

Share

ಯೋಗರಾಜ್ ಭಟ್ ನಿರ್ದೇಶನ ಮಾಡಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ (Yash) ಅತಿಥಿಯಾಗಿ ಬಂದಿದ್ದಾರೆ. ಯಾವ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಳ್ಳದ ನಟ ಯಶ್ ಇಂದು ‘ಮನದ ಕಡಲು’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿರುವುದು ಬಲು ವಿಶೇಷ. ಕಾರ್ಯಕ್ರಮಕ್ಕೆ ಬಂದ ಯಶ್ ಅನ್ನು ಮುರಳಿ ಮಾಸ್ಟರ್ ತಬ್ಬಿ ಹಿಡಿದಿದ್ದು ಹೀಗೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Sun, 23 March 25

Follow Us
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ