AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನದ ಕಡಲು ಇವೆಂಟ್​ಗೆ ಬಂದ ಯಶ್, ಬಾಚಿ ತಬ್ಬಿದ ಮುರಳಿ ಮಾಸ್ಟರ್

Yash: ಯೋಗರಾಜ್ ಭಟ್ ನಿರ್ದೇಶನ ಮಾಡಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ ಅತಿಥಿಯಾಗಿ ಬಂದಿದ್ದಾರೆ. ಯಾವ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಳ್ಳದ ನಟ ಯಶ್ ಇಂದು ‘ಮನದ ಕಡಲು’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿರುವುದು ಬಲು ವಿಶೇಷ. ಕಾರ್ಯಕ್ರಮಕ್ಕೆ ಬಂದ ಯಶ್ ಅನ್ನು ಮುರಳಿ ಮಾಸ್ಟರ್ ತಬ್ಬಿ ಹಿಡಿದಿದ್ದು ಹೀಗೆ...

ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ|

Updated on:Mar 24, 2025 | 6:31 AM

Share

ಯೋಗರಾಜ್ ಭಟ್ ನಿರ್ದೇಶನ ಮಾಡಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ (Yash) ಅತಿಥಿಯಾಗಿ ಬಂದಿದ್ದಾರೆ. ಯಾವ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಳ್ಳದ ನಟ ಯಶ್ ಇಂದು ‘ಮನದ ಕಡಲು’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿರುವುದು ಬಲು ವಿಶೇಷ. ಕಾರ್ಯಕ್ರಮಕ್ಕೆ ಬಂದ ಯಶ್ ಅನ್ನು ಮುರಳಿ ಮಾಸ್ಟರ್ ತಬ್ಬಿ ಹಿಡಿದಿದ್ದು ಹೀಗೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Sun, 23 March 25

ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್