‘ರೈಟ್ ಹ್ಯಾಂಡ್ನಲ್ಲಿ ಹಾಕಬೇಕು ಮಗಳೇ..’: ಮುದ್ದಿನ ಪುತ್ರಿ ಆಯ್ರಾಗೆ ಯಶ್ ಬುದ್ಧಿಮಾತು
Nanjangud Temple: ಆರತಿ ತೆಗದುಕೊಂಡ ಬಳಿಕ ಅರ್ಚಕರಿಗೆ ದಕ್ಷಿಣೆ ಹಾಕುವಾಗ ಆಯ್ರಾ ಎಡಗೈ ಬಳಸಿದಳು. ಆಗ ಮಗಳಿಗೆ ಯಶ್ ಅವರು ಪ್ರೀತಿಯಿಂದ ತಿಳಿಹೇಳಿದರು.
‘ರಾಕಿಂಗ್ ಸ್ಟಾರ್’ ಯಶ್ (Yash) ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್ ಅವರು ಮೈಸೂರಿನ ನಂಜನಗೂಡಿಗೆ (Nanjangud Temple) ಭೇಟಿ ನೀಡಿದ್ದಾರೆ. ಮಕ್ಕಳಾದ ಆಯ್ರಾ ಯಶ್ ಹಾಗೂ ಯಥರ್ವ್ ಯಶ್ ಜೊತೆ ಬಂದು ಅವರು ಶ್ರೀಕಂಠೇಶ್ವರನ ದರ್ಶನ ಪಡೆದಿದ್ದಾರೆ. ಆರತಿ ತೆಗೆದುಕೊಂಡ ಬಳಿಕ ಅರ್ಚಕರ ತಟ್ಟೆಗೆ ದಕ್ಷಿಣೆ ಹಾಕುವಾಗ ಆಯ್ರಾ (Ayra Yash) ಎಡಗೈ ಬಳಸಿದಳು. ಆಗ ಮಗಳಿಗೆ ಯಶ್ ಅವರು ಪ್ರೀತಿಯಿಂದ ತಿಳಿಹೇಳಿದರು. ‘ರೈಟ್ ಹ್ಯಾಂಡ್ನಲ್ಲಿ ಹಾಕಬೇಕು ಮಗಳೇ..’ ಎಂದು ಅವರು ಬುದ್ಧಿ ಹೇಳಿದರು. ಈ ಸಂದರ್ಭದ ವಿಡಿಯೋ ಇಲ್ಲಿದೆ. ಯಶ್ ಅವರ ಹೊಸ ಸಿನಿಮಾ ಅನೌನ್ಸ್ ಮಾಡುವುದು ಬಾಕಿ ಇದೆ. ಇತ್ತೀಚೆಗಷ್ಟೇ ಅವರು ಐಷಾರಾಮಿ ಕಾರು ಖರೀದಿ ಮಾಡಿ ಸುದ್ದಿ ಆಗಿದ್ದರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

