ಸುದೀಪ್, ಧ್ರುವ, ದರ್ಶನ್ ಅಭಿಮಾನಿಗಳ ಬಳಿ ಯಶ್ ತಾಯಿ ಮನವಿ

Updated on: Jul 02, 2025 | 2:48 PM

Yash mother: ಅಪ್ಪು ಸಮಾಧಿಗೆ ಭೇಟಿ ನೀಡಿದ್ದ ಯಶ್ ತಾಯಿ, ನಿರ್ಮಾಪಕಿ ಪುಷ್ಪ ಹಾಗೂ ಚಿತ್ರತಂಡ ಸಮಾಧಿಗೆ ಪೂಜೆ ಮಾಡಿತು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡುತ್ತಾ, ಸುದೀಪ್, ದರ್ಶನ್, ಧ್ರುವ ಅಭಿಮಾನಿಗಳು ಸಂದೇಶಗಳನ್ನು ಕಳಿಸುತ್ತಿರುತ್ತಾರೆ. ಅವರಿಗೆ ಕೇಳಿಕೊಳ್ಳುವುದು ಇಷ್ಟೆ, ದಯವಿಟ್ಟು ಬಂದು ಸಿನಿಮಾ ನೋಡಿ, ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ’ ಎಂದಿದ್ದಾರೆ. ವಿಡಿಯೋ ನೋಡಿ...

ನಟ ಯಶ್ (Yash) ಅವರ ತಾಯಿ ಪುಷ್ಪ ಅವರು ‘ಕೊತ್ತಲವಾಡಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದು, ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯ ಆರಂಭವಾಗಿದ್ದು, ಪ್ರಚಾರ ಕಾರ್ಯದ ಕೇಂದ್ರವಾಗಿದ್ದಾರೆ ಯಶ್ ತಾಯಿ ಪುಷ್ಪ. ಇಂದು (ಜುಲೈ 2) ಅಪ್ಪು ಸಮಾಧಿಗೆ ಭೇಟಿ ನೀಡಿದ್ದ ನಿರ್ಮಾಪಕಿ ಪುಷ್ಪ ಹಾಗೂ ಚಿತ್ರತಂಡ ಸಮಾಧಿಗೆ ಪೂಜೆ ಮಾಡಿತು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡುತ್ತಾ, ಸುದೀಪ್, ದರ್ಶನ್, ಧ್ರುವ ಅಭಿಮಾನಿಗಳು ಸಂದೇಶಗಳನ್ನು ಕಳಿಸುತ್ತಿರುತ್ತಾರೆ. ಅವರಿಗೆ ಕೇಳಿಕೊಳ್ಳುವುದು ಇಷ್ಟೆ, ದಯವಿಟ್ಟು ಬಂದು ಸಿನಿಮಾ ನೋಡಿ, ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More