ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ
‘ರಾಕಿಂಗ್ ಸ್ಟಾರ್’ ಯಶ್ ಅವರ ತಾಯಿ ಹಾಸನದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲು ಏರಿದ್ದರು. ಅಲ್ಲಿ ಅವರ ಪರವಾಗಿ ಆದೇಶ ಬಂದಿದೆ. ಆ ಬಳಿಕ ಅವರು ಮಾಧ್ಯಮದ ಎದುರು ಪ್ರತಿಕ್ರಿಯೆ ನೀಡಿದ್ದಾರೆ. ಕೇಸ್ ಕುರಿತಂತೆ ಅವರು ಮಾತನಾಡಿದ ವಿಡಿಯೋ ಇಲ್ಲಿದೆ..
‘ರಾಕಿಂಗ್ ಸ್ಟಾರ್’ ಯಶ್ (Yash) ಅವರ ತಾಯಿ ಹಾಸನದಲ್ಲಿ ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲು ಏರಿದ್ದರು. ಅಲ್ಲಿ ಅವರ ಪರವಾಗಿ ಆದೇಶ ಬಂದಿದೆ. ಆ ಬಳಿಕ ಅವರು ಮಾಧ್ಯಮದ ಎದುರು ಪ್ರತಿಕ್ರಿಯೆ ನೀಡಿದ್ದಾರೆ. ‘ನ್ಯಾಯಾಲಯ ನಮ್ಮ ಪರವಾಗಿ ಆದೇಶ ನೀಡಿದೆ ಅಂತ ನಾನು ಸುಮ್ಮನೆ ಇರಲ್ಲ. ಇದನ್ನು ನಾನು ಇಲ್ಲಿಗೆ ಬಿಡಲ್ಲ. ನಾನು ಕಷ್ಟಪಟ್ಟು ಕಟ್ಟಿದ ಮನೆಯಲ್ಲಿ ಒಡೆದಿದ್ದಾರೆ. ಅದರ ವಿರುದ್ಧ ಕ್ರಮ ತೆಗೆದುಕೊಳ್ಳಲೇ ಬೇಕು. ಇಂದಿನ ತನಕ ಜೆಸಿಬಿ ಸೀಜ್ ಆಗಿಲ್ಲ. ನನಗೆ ಅವಮಾನ ಆಗಿದೆ. ನಾನು ಇದನ್ನು ಒಂದು ಸವಾಲಾಗಿ ಸ್ವೀಕರಿಸುತ್ತೇನೆ. ಎಸ್ಪಿ ಆಫೀಸ್ಗೆ ಹೋಗಿ ನಾನು ದೂರು ನೀಡುತ್ತೇನೆ’ ಎಂದು ಪುಷ್ಪಾ ಅರುಣ್ ಕುಮಾರ್ (Pushpa) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್:FSL ವರದಿಯನ್ನೇ ತಿರುಚಿದ ಗ್ಯಾಂಗ್!
