Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’​​ ಬಗ್ಗೆ ಅಪ್ಡೇಟ್ ಕೊಡ್ತೀನಿ: ‘ಮನದ ಕಡಲು’ ಇವೆಂಟ್​ನಲ್ಲಿ ಯಶ್​ ಮಾತು

‘ಟಾಕ್ಸಿಕ್’​​ ಬಗ್ಗೆ ಅಪ್ಡೇಟ್ ಕೊಡ್ತೀನಿ: ‘ಮನದ ಕಡಲು’ ಇವೆಂಟ್​ನಲ್ಲಿ ಯಶ್​ ಮಾತು

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Mar 23, 2025 | 11:09 PM

ಯೋಗರಾಜ್ ಭಟ್ ನಿರ್ದೇಶಿಸಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ ಅತಿಥಿಯಾಗಿ ಆಗಮಿಸಿ, ಇಡೀ ಚಿತ್ರ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಹೊಸ ಪ್ರತಿಭೆಗಳ ಮೇಲೆ ನಿಮ್ಮ ಆರ್ಶೀವಾದ ಇರಲಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡರು.

ಬೆಂಗಳೂರು, ಮಾರ್ಚ್​ 23: ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಸಿನಿಮಾಗೆ ರಾಕಿಂಗ್​ ಸ್ಟಾರ್​ ಯಶ್ ಸಾಥ್​ ನೀಡಿದ್ದಾರೆ. ಇಂದು ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಟ ಯಶ್ (Yash), ನನ್ನ ಚಿತ್ರದ ಬಗ್ಗೆ ಇಲ್ಲಿ ಮಾತನಾಡುವುದು ಬೇಡ. ‘ಟಾಕ್ಸಿಕ್’​ ಚಿತ್ರದ ಬಗ್ಗೆ ಮಾಹಿತಿ ಕೊಡುತ್ತೇನೆ. ದೊಡ್ಡದಾಗಿ ಕೆಲಸ ಮಾಡುತ್ತಿದ್ದೇವೆ. ನಂಬಿಕೆ ಇಟ್ಟುಕೊಳ್ಳಿ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 23, 2025 11:07 PM