ಶಿಗ್ಗಾವಿ ಟಿಕೆಟ್ ಗಿಟ್ಟಿಸಿರುವ ಯಾಸಿರ್ ಪಠಾಣ್ ಒಬ್ಬ ರೌಡಿಶೀಟರ್: ಅಜ್ಜಂಪೀರ್ ಖಾದ್ರಿ

ಶಿಗ್ಗಾವಿ ಟಿಕೆಟ್ ಗಿಟ್ಟಿಸಿರುವ ಯಾಸಿರ್ ಪಠಾಣ್ ಒಬ್ಬ ರೌಡಿಶೀಟರ್: ಅಜ್ಜಂಪೀರ್ ಖಾದ್ರಿ
|

Updated on:Oct 25, 2024 | 11:25 AM

ಶಿಗ್ಗಾವಿ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿ ಹಣ ವಸೂಲಿ ಮಾಡಿದ್ದಾನೆ, ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಹೋಗಿ ನೋಡಿದರೆ ಅವನ ವಿರುದ್ಧ ದಾಖಲಾದ ಕೇಸ್​ಗಳ ವಿವರ ಸಿಗುತ್ತದೆ ಎಂದು ಖಾದ್ರಿ ಹೇಳುತ್ತಾರೆ.

ತುಮಕೂರು: ಶಿಗ್ಗಾವಿ ಉಪ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಶುರುವಾಗುತ್ತಿದ್ದಂತೆಯೇ ಅಲ್ಲಿನ ಕಾಂಗ್ರೆಸ್ ಶಿಬಿರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ, ಪಕ್ಷದ ವರಿಷ್ಠರು ಗೆಲ್ಲುವ ಅಭ್ಯರ್ಥಿಯನ್ನು ಬಿಟ್ಟು ಒಬ್ಬ ರೌಡಿಶೀಟರ್​ಗೆ ಟಿಕೆಟ್ ನೀಡಿದ್ದಾರೆ, ತಾನು ರಾಜ್ಯದ ಎಲ್ಲ ನಾಯಕರನ್ನು ಭೇಟಿಯಾದರೂ ಪ್ರಯೋಜನವಾಗಿಲ್ಲ, ಬಿಜೆಪಿ ನಾಯಕರೇ ತನ್ನನ್ನು ಪ್ರಬಲ ಪ್ರತಿಸ್ಪರ್ಧಿ ಎಂದು ಭಾವಿಸಿದ್ದರು ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಶಿಗ್ಗಾವಿ ಉಪ ಚುನಾವಣೆಗೆ ಪಠಾಣ್ ಹೆಸರನ್ನು ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ: ಸಿದ್ದರಾಮಯ್ಯ

Published On - 10:27 am, Fri, 25 October 24

Follow us
ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
Daily Devotional: ಆಯಸ್ಸು ವೃದ್ಧಿಗಾಗಿ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಆಯಸ್ಸು ವೃದ್ಧಿಗಾಗಿ ಏನು ಮಾಡಬೇಕು? ವಿಡಿಯೋ ನೋಡಿ
ಶುಕ್ರವಾರ ಶುಭದಿನದಂದು ಈ ರಾಶಿಯವರಿಗೆ 4 ರಾಶಿಗಳ ಶುಭ ಫಲವಿದೆ
ಶುಕ್ರವಾರ ಶುಭದಿನದಂದು ಈ ರಾಶಿಯವರಿಗೆ 4 ರಾಶಿಗಳ ಶುಭ ಫಲವಿದೆ
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ