ನಾನು ಮತ್ತು ಯತೀಂದ್ರ ಮಾತಾಡಿದ್ದು ಶಾಲಾಕಟ್ಟಡಗಳ ರಿಪೇರಿಗೆ ಸಿಎಸ್ ಆರ್ ಫಂಡಿಂಗ್ ಬಗ್ಗೆ: ಸಿದ್ದರಾಮಯ್ಯ

ನಾನು ಮತ್ತು ಯತೀಂದ್ರ ಮಾತಾಡಿದ್ದು ಶಾಲಾಕಟ್ಟಡಗಳ ರಿಪೇರಿಗೆ ಸಿಎಸ್ ಆರ್ ಫಂಡಿಂಗ್ ಬಗ್ಗೆ: ಸಿದ್ದರಾಮಯ್ಯ
|

Updated on: Nov 16, 2023 | 2:00 PM

ರಾಜಕೀಯ ಬದುಕಿನಲ್ಲಿ ತಾವು ಟ್ರಾನ್ಸ್ ಫರ್ ಧಂದೆ ಅಥವಾ ಭ್ರಷ್ಟಾಚಾರ ನಡೆಸಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತನಾಗುವುದಾಗಿ ಸಿದ್ದರಾಮಯ್ಯ ಹೇಳಿದರು. ಯತೀಂದ್ರ 5 ಜನರ ಪ್ರಸ್ತಾಪ ಮಾಡುತ್ತಿದ್ದರಲ್ಲ ಅಂತ ಕೇಳಿದರೆ, ಸಿಡುಕುವ ಮುಖ್ಯಮಂತ್ರಿ 5 ಜನ ಅಂದರೆ ವರ್ಗಾವಣೆಯಾ ಅಥವಾ ಭ್ರಷ್ಟಾಚಾರನಾ ಅಂತ ಅಂತ ಮರುಸವಾಲು ಹಾಕಿದರು.

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮತ್ತು ತಮ್ಮ ನಡುವೆ ನಡೆದಿರುವ ಫೋನ್ ಸಂಭಾಷಣೆ ವರ್ಗಾವಣೆಗೆ ಧಂದೆಗೆ ಸಂಬಂಧಿಸಿದ್ದು ಎಂದು ಆರೋಪಿಸಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯೆ ನೀಡಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತಾಡಿದ ಅವರು, ವರ್ಗಾವಣೆ ಧಂದೆ ಆರೋಪವನ್ನು ಅಲ್ಲಗಳೆದು, ಮೈಸೂರು ಜಿಲ್ಲೆಯಲ್ಲಿ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ, ಅದಕ್ಕಾಗಿ ಸಿಎಸ್ ಆರ್ (ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) (CSR-Corporate Social Responsibility) ಹಣ ಬಿಡುಗಡೆ ಮಾಡುವ ಬಗ್ಗೆ ಯತೀಂದ್ರ ಮಾತಾಡಿದ್ದು ಎಂದು ಹೇಳಿದರು. ರಾಜಕೀಯ ಬದುಕಿನಲ್ಲಿ ತಾವು ಟ್ರಾನ್ಸ್ ಫರ್ ಧಂದೆ ಅಥವಾ ಭ್ರಷ್ಟಾಚಾರ ನಡೆಸಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತನಾಗುವುದಾಗಿ ಸಿದ್ದರಾಮಯ್ಯ ಹೇಳಿದರು. ಯತೀಂದ್ರ 5 ಜನರ ಪ್ರಸ್ತಾಪ ಮಾಡುತ್ತಿದ್ದರಲ್ಲ ಅಂತ ಕೇಳಿದರೆ, ಸಿಡುಕುವ ಮುಖ್ಯಮಂತ್ರಿ 5 ಜನ ಅಂದರೆ ವರ್ಗಾವಣೆಯಾ ಅಥವಾ ಭ್ರಷ್ಟಾಚಾರನಾ ಅಂತ ಅಂತ ಮರುಸವಾಲು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ