ನಾನು ಮತ್ತು ಯತೀಂದ್ರ ಮಾತಾಡಿದ್ದು ಶಾಲಾಕಟ್ಟಡಗಳ ರಿಪೇರಿಗೆ ಸಿಎಸ್ ಆರ್ ಫಂಡಿಂಗ್ ಬಗ್ಗೆ: ಸಿದ್ದರಾಮಯ್ಯ

ರಾಜಕೀಯ ಬದುಕಿನಲ್ಲಿ ತಾವು ಟ್ರಾನ್ಸ್ ಫರ್ ಧಂದೆ ಅಥವಾ ಭ್ರಷ್ಟಾಚಾರ ನಡೆಸಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತನಾಗುವುದಾಗಿ ಸಿದ್ದರಾಮಯ್ಯ ಹೇಳಿದರು. ಯತೀಂದ್ರ 5 ಜನರ ಪ್ರಸ್ತಾಪ ಮಾಡುತ್ತಿದ್ದರಲ್ಲ ಅಂತ ಕೇಳಿದರೆ, ಸಿಡುಕುವ ಮುಖ್ಯಮಂತ್ರಿ 5 ಜನ ಅಂದರೆ ವರ್ಗಾವಣೆಯಾ ಅಥವಾ ಭ್ರಷ್ಟಾಚಾರನಾ ಅಂತ ಅಂತ ಮರುಸವಾಲು ಹಾಕಿದರು.

ನಾನು ಮತ್ತು ಯತೀಂದ್ರ ಮಾತಾಡಿದ್ದು ಶಾಲಾಕಟ್ಟಡಗಳ ರಿಪೇರಿಗೆ ಸಿಎಸ್ ಆರ್ ಫಂಡಿಂಗ್ ಬಗ್ಗೆ: ಸಿದ್ದರಾಮಯ್ಯ
|

Updated on: Nov 16, 2023 | 2:00 PM

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮತ್ತು ತಮ್ಮ ನಡುವೆ ನಡೆದಿರುವ ಫೋನ್ ಸಂಭಾಷಣೆ ವರ್ಗಾವಣೆಗೆ ಧಂದೆಗೆ ಸಂಬಂಧಿಸಿದ್ದು ಎಂದು ಆರೋಪಿಸಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯೆ ನೀಡಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತಾಡಿದ ಅವರು, ವರ್ಗಾವಣೆ ಧಂದೆ ಆರೋಪವನ್ನು ಅಲ್ಲಗಳೆದು, ಮೈಸೂರು ಜಿಲ್ಲೆಯಲ್ಲಿ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ, ಅದಕ್ಕಾಗಿ ಸಿಎಸ್ ಆರ್ (ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) (CSR-Corporate Social Responsibility) ಹಣ ಬಿಡುಗಡೆ ಮಾಡುವ ಬಗ್ಗೆ ಯತೀಂದ್ರ ಮಾತಾಡಿದ್ದು ಎಂದು ಹೇಳಿದರು. ರಾಜಕೀಯ ಬದುಕಿನಲ್ಲಿ ತಾವು ಟ್ರಾನ್ಸ್ ಫರ್ ಧಂದೆ ಅಥವಾ ಭ್ರಷ್ಟಾಚಾರ ನಡೆಸಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತನಾಗುವುದಾಗಿ ಸಿದ್ದರಾಮಯ್ಯ ಹೇಳಿದರು. ಯತೀಂದ್ರ 5 ಜನರ ಪ್ರಸ್ತಾಪ ಮಾಡುತ್ತಿದ್ದರಲ್ಲ ಅಂತ ಕೇಳಿದರೆ, ಸಿಡುಕುವ ಮುಖ್ಯಮಂತ್ರಿ 5 ಜನ ಅಂದರೆ ವರ್ಗಾವಣೆಯಾ ಅಥವಾ ಭ್ರಷ್ಟಾಚಾರನಾ ಅಂತ ಅಂತ ಮರುಸವಾಲು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?