ಅಮಿತ್ ಶಾರನ್ನು ಅವಮಾನಿಸುವ ಉದ್ದೇಶದಿಂದ ಯತೀಂದ್ರ ಕಾಮೆಂಟ್ ಮಾಡಿಲ್ಲ: ಸಿದ್ದರಾಮಯ್ಯ

ಅಪರೇಶನ್ ಹಸ್ತದ ಬಗ್ಗೆ ಮಾರ್ಮಿಕವಾಗಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ತತ್ವ-ಸಿದ್ಧಾಂತ ಮತ್ತು ನಾಯಕತ್ವವನ್ನು ಒಪ್ಪಿಕೊಂಡು ಬರುವ ಬೇರೆ ಪಕ್ಷಗಳ ನಾಯಕರಿಗೆ ಸ್ವಾಗತವಿದೆ ಎಂದು ಹೇಳಿದರು.

ಅಮಿತ್ ಶಾರನ್ನು ಅವಮಾನಿಸುವ ಉದ್ದೇಶದಿಂದ ಯತೀಂದ್ರ ಕಾಮೆಂಟ್ ಮಾಡಿಲ್ಲ: ಸಿದ್ದರಾಮಯ್ಯ
|

Updated on: Apr 01, 2024 | 1:55 PM

ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ತಮ್ಮ ಮಗ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಅಮಿತ್ ಶಾ (Amit Shah) ಅವರ ಬಗ್ಗೆ ಸಿಬಿಐ ಕೋರ್ಟಿಗೆ ಸಲ್ಲಿಸಿರುವ ವರದಿಯನ್ನು ಆಧಾರವಾಗಿಟ್ಟುಕೊಂಡು ಕಾಮೆಂಟ್ ಮಾಡಿದ್ದಾರೆಯೇ ಹೊರತು ಅವರನ್ನು ಅವಮಾನಿಸಿಬೇಕೆಂಬ ಉದ್ದೇಶದಿಂದ ಯಾವುದನ್ನೂ ಹೇಳಿಲ್ಲ ಎಂದರು. ರಾಜ್ಯದ ಹಿರಿಯ ರಾಜಕಾರಣಿ ಮತ್ತು ಹಾಲಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ರನ್ನು ತಾವು ಭೇಟಿಯಾಗಿಲ್ಲ, ಆದರೆ ಸಚಿವರಾದ ಹೆಚ್ ಸಿ ಮಹದೇವಪ್ಪ ಮತ್ತು ಕೆ ವೆಂಕಟೇಶ್ ಭೇಟಿಯಾಗಿರುವರೆಂದು ಹೇಳಿದ ಸಿದ್ದರಾಮಯ್ಯ, ಅವರು ಏನು ಭರವಸೆ ನೀಡಿದ್ದಾರೆನ್ನುವುದನ್ನು ಅವರಿಬ್ಬರಿಗೆ ಕೇಳಬೇಕು, ಫೋನಲ್ಲೂ ತಾನು ಅವರೊಂದಿಗೆ ಮಾತಾಡಿಲ್ಲ ಎಂದರು. ಅಪರೇಶನ್ ಹಸ್ತದ ಬಗ್ಗೆ ಮಾರ್ಮಿಕವಾಗಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ತತ್ವ-ಸಿದ್ಧಾಂತ ಮತ್ತು ನಾಯಕತ್ವವನ್ನು ಒಪ್ಪಿಕೊಂಡು ಬರುವ ಬೇರೆ ಪಕ್ಷಗಳ ನಾಯಕರಿಗೆ ಸ್ವಾಗತವಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಮಿತ್ ಶಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ