AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಮುಂದಾದ ಕಾಂಗ್ರೆಸ್: ಸಮುದಾಯದ ನಾಯಕರ ಜೊತೆ ಸಭೆ ನಡೆಸಿದ ಯತೀಂದ್ರ ಸಿದ್ದರಾಮಯ್ಯ

ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ವಿಜಯಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ರಂಗಸಮುದ್ರದಲ್ಲಿ ಒಕ್ಕಲಿಗ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.

ವಿವೇಕ ಬಿರಾದಾರ
|

Updated on: May 03, 2023 | 10:00 AM

Share

ಮೈಸೂರು: ರಾಜ್ಯದ ಚಿತ್ತ ವರುಣಾದತ್ತ ನೆಟ್ಟಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಘೋಷಿಸಿಕೊಂಡರತೆ ಅವರದ್ದು ಇದು ಕೊನೆಯ ಚುನಾವಣೆ. ಹೀಗಾಗಿ ತವರು ಕ್ಷೇತ್ರದಲ್ಲಿ ಸ್ಪರ್ಧಿಸಿ ನಿವೃತ್ತಿ ಹೊಂದುವ ವಿಚಾರದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಶತಾಯಗತಾಯ ಗೆಲ್ಲಲು ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಈ ಸಂಬಂಧ ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ವಿಜಯಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ರಂಗಸಮುದ್ರದಲ್ಲಿ ಒಕ್ಕಲಿಗ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ವರುಣಾದಲ್ಲಿಯೇ 2 ದಿನದ ಹಿಂದೆ ಲಿಂಗಾಯತ ಮುಖಂಡರ ಜೊತೆ ಕೈ ನಾಯಕರು ಸಭೆ ನಡೆಸಿದ್ದರು.

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್