ಯತೀಂದ್ರ ಸಿದ್ದರಾಮಯ್ಯ ಉತ್ತಮ ಆಯ್ಕೆ ಅನಿಸುತ್ತಾರೆ, ಆದರೆ ಯಾರೇ ಸ್ಪರ್ಧಿಸಿದರೂ ಗೆಲುವಿಗೆ ಶ್ರಮಿಸುತ್ತೇವೆ: ತನ್ವೀರ್ ಸೇಟ್, ಶಾಸಕ

ಕೊಡಗಿನಲ್ಲಿ ಪ್ರಕೃತಿ ವಿಕೋಪ ಮತ್ತು ಕಾಫಿ ಬೆಳೆಗಾರರ ಸಮಸ್ಯೆಗಳಿವೆ, ಮೈಸೂರು ಭಾಗದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಕೂಡ ಆಗಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೈಕಮಾಂಡ್ ಟಿಕೆಟನ್ನು ಯಾರಿಗಾದರೂ ನೀಡಲಿ, ಅವರನ್ನು ಗೆಲ್ಲಿಸಲು ಸಜ್ಜಾಗಿದ್ದೇವೆ ಎಂದು ತನ್ವೀರ್ ಹೇಳಿದರು.

ಯತೀಂದ್ರ ಸಿದ್ದರಾಮಯ್ಯ ಉತ್ತಮ ಆಯ್ಕೆ ಅನಿಸುತ್ತಾರೆ, ಆದರೆ ಯಾರೇ ಸ್ಪರ್ಧಿಸಿದರೂ ಗೆಲುವಿಗೆ ಶ್ರಮಿಸುತ್ತೇವೆ: ತನ್ವೀರ್ ಸೇಟ್, ಶಾಸಕ
|

Updated on:Feb 06, 2024 | 4:58 PM

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ (Mysuru- Kodagu Constituency) ಪಕ್ಷದ ಅಬ್ಯರ್ಥಿ ಯಾರಾಗಬೇಕು ಅನ್ನೋದನ್ನು ಕೆಪಿಸಿಸಿ ಮತ್ತು ಎಐಸಿಸಿ ವರಿಷ್ಠರು ನಿರ್ಧರಿಸುತ್ತಾರೆ, ಅವರು ಟಿಕೆಟ್ ಯಾರಿಗಾದರೂ ನೀಡಲಿ ಅವರನ್ನು ಗೆಲ್ಲಿಸಲು ತಾವೆಲ್ಲ ಶ್ರಮಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಟ್ (Tanveer Sait) ಹೇಳಿದರು. ನಗರದಲ್ಲಿಂದು ಮಾಧ್ಯಮದ ಪ್ರತಿನಿಧಿಗಳು ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸ್ಪರ್ಧಿಸಬಹುದೇ ಅಂತ ಕೇಳಿದಾಗ ಅವರಿಗೆ ಟಿಕೆಟ್ ನೀಡಿದರೆ ಉತ್ತಮ ಆಯ್ಕೆ ಅನಿಸಿಕೊಳ್ಳುತ್ತದೆ, ಆದರೆ ವರಿಷ್ಟರು ಬೇರೆಯವರಿಗೆ ಟಿಕೆಟ್ ನೀಡಿದರೂ ಅದೇ ಶ್ರದ್ಧೆಯಿಂದ ಕೆಲಸ ಮಾಡುವುದಾಗಿ ತನ್ವೀರ್ ಹೇಳಿದರು. ಈ ಕ್ಷೇತ್ರ ಕೊಡಗು ಮತ್ತು ಮೈಸೂರು-ಎರಡು ಜಿಲ್ಲೆಗಳನ್ನು ಪ್ರತಿನಿಧಿಸುವುದರಿಂದ ಜನನ ಕಷ್ಟಗಳನ್ನು ಅರ್ಥಮಾಡಿಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಅಭ್ಯರ್ಥಿ ಬೇಕಾಗಿದೆ. ಕೊಡಗಿನಲ್ಲಿ ಪ್ರಕೃತಿ ವಿಕೋಪ ಮತ್ತು ಕಾಫಿ ಬೆಳೆಗಾರರ ಸಮಸ್ಯೆಗಳಿವೆ, ಮೈಸೂರು ಭಾಗದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಕೂಡ ಆಗಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೈಕಮಾಂಡ್ ಟಿಕೆಟನ್ನು ಯಾರಿಗಾದರೂ ನೀಡಲಿ, ಅವರನ್ನು ಗೆಲ್ಲಿಸಲು ಸಜ್ಜಾಗಿದ್ದೇವೆ ಎಂದು ತನ್ವೀರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Tue, 6 February 24

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ