ಗೃಹಲಕ್ಷ್ಮಿ ಲಾಂಚ್ ಕಾರ್ಯಕ್ರಮಕ್ಕೆ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿರುವ ಯತೀಂದ್ರ ಸಿದ್ದರಾಮಯ್ಯಗೆ ಲೋಕ ಸಭಾ ಚುನಾವಣೆಯ ಮೇಲೆ ಕಣ್ಣಿದೆಯಾ?

ಸಿದ್ದಾಮಯ್ಯನರ ಕ್ಷೇತ್ರವನ್ನು ಯತೀಂದ್ರ ನೋಡಿಕೊಳ್ಳುತ್ತಿರೋದು ಗೊತ್ತಿರುವ ಸಂಗತಿಯೇ. ಗೃಹಲಕ್ಷ್ಮಿ ಲಾಂಚ್ ಕಾರ್ಯಕ್ರಮನ್ನು ಮೈಸೂರಲ್ಲಿ ಮಾಡಲು ಮತ್ತೊಂದು ಕಾರಣವೂ ಇದೆ. ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಯತೀಂದ್ರರನ್ನು ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿಸುವ ಯೋಚನೆ ಸಿದ್ದರಾಮಯ್ಯ ಜೊತೆ ಹೈಕಮಾಂಡ್ ಗೂ ಇರುವಂತಿದೆ. ಹಾಗಾಗೇ ಈ ಪಾಟಿ ತಯಾರಿ!

ಗೃಹಲಕ್ಷ್ಮಿ ಲಾಂಚ್ ಕಾರ್ಯಕ್ರಮಕ್ಕೆ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿರುವ ಯತೀಂದ್ರ ಸಿದ್ದರಾಮಯ್ಯಗೆ ಲೋಕ ಸಭಾ ಚುನಾವಣೆಯ ಮೇಲೆ ಕಣ್ಣಿದೆಯಾ?
|

Updated on: Aug 28, 2023 | 7:52 PM

ಮೈಸೂರು: ನಾಡಿನ ಮುಖ್ಯಮಂತ್ರಿಯ ಮಗ ಅಂದ್ರೆ ಸುಮ್ನೇನಾ? ಇಲ್ನೋಡಿ, ಮುಖ್ಯಮಂತ್ರಿ ಸಿದ್ದರಾಮಯಯ್ಯ (Siddaramaiah) ಅವರ ಮಗ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಹಿಂದೆ ಕಾರ್ಯಕರ್ತರ ದಂಡು! ಈಗಾಗಲೇ ವರದಿಯಾಗಿರುವಂತೆ ಬುಧವಾರ ಗೃಹಲಕ್ಷ್ಮಿ ಲಾಂಚ್ ಕಾರ್ಯಕ್ರಮ (Gruha Lakshmi launch programme) ಮೈಸೂರಲ್ಲಿ ನಡೆಯಲಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಅದ್ದೂರಿ ಮತ್ತು ಬಹತ್ ಪ್ರಮಾಣದಲ್ಲಿ ನಡೆಯಲಿದ್ದು ಅದರ ಉಸ್ತುವಾರಿಯನ್ನು ಯತೀಂದ್ರ ನೋಡುಕೊಳ್ಳುತ್ತಿದ್ದಾರೆ. ನಿಸ್ಸಂದೇಹವಾಗಿ ಅವರು ಬಹಳ ಮುತುವರ್ಜಿಯಿಂದ ಮೇಲುಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ. ಸಿದ್ದಾಮಯ್ಯನರ ಕ್ಷೇತ್ರವನ್ನು ಯತೀಂದ್ರ ನೋಡಿಕೊಳ್ಳುತ್ತಿರೋದು ಗೊತ್ತಿರುವ ಸಂಗತಿಯೇ. ಗೃಹಲಕ್ಷ್ಮಿ ಲಾಂಚ್ ಕಾರ್ಯಕ್ರಮನ್ನು ಮೈಸೂರಲ್ಲಿ ಮಾಡಲು ಮತ್ತೊಂದು ಕಾರಣವೂ ಇದೆ. ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಯತೀಂದ್ರರನ್ನು ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿಸುವ ಯೋಚನೆ ಸಿದ್ದರಾಮಯ್ಯ ಜೊತೆ ಹೈಕಮಾಂಡ್ ಗೂ ಇರುವಂತಿದೆ. ಹಾಗಾಗೇ ಈ ಪಾಟಿ ತಯಾರಿ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು