ಹುಬ್ಬಳ್ಳಿ: ಯಡಿಯೂರಪ್ಪ ಜೊತೆ ನಡೆಸಿದ್ದು ಉಭಯಕುಶಲೋಪರಿ ಮಾತ್ರ ಎಂದರು ಸಿದ್ದರಾಮಯ್ಯ
ಮಾಧ್ಯಮದವರು ಸಿದ್ದರಾಮಯ್ಯನವರಿಗೆ ಯಾವ ವಿಷಯ ಚರ್ಚೆ ಮಾಡಿದಿರಿ ಸರ್ ಅಂತ ಕೇಳಿದಾಗ, ಕೇವಲ ಉಭಯಕುಶಲೋಪರಿ, ರಾಜಕೀಯದ ಬಗ್ಗೆ ಏನನ್ನೂ ಮಾತಾಡಲಿಲ್ಲ, ಅಂತ ಖಡಾಖಂಡಿತವಾಗಿ ಹೇಳಿದರು.
Hubballi: ಮಾಜಿ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ (Siddaramaiah) ಮತ್ತು ಬಿ ಎಸ್ ಯಡಿಯೂರಪ್ಪನವರ (BS Yediyurappa) ನಡುವೆ ಎಷ್ಟೇ ರಾಜಕೀಯ ವೈಷಮ್ಯವಿದ್ದರೂ (political rivalry) ಅವರ ನಡುವೆ ಉತ್ತಮ ಸ್ನೇಹವಿದೆ. ಈ ಅಂಶ ಪದೇಪದೆ ಸಾಬೀತಾಗುತ್ತಿದೆ. ಮಂಗಳವಾರ ಬೆಳಗ್ಗೆ ರಾಜ್ಯದ ಇಬ್ಬರು ಧೀಮಂತ ನಾಯಕರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ. ಮಾಧ್ಯಮದವರು ಸಿದ್ದರಾಮಯ್ಯನವರಿಗೆ ಯಾವ ವಿಷಯ ಚರ್ಚೆ ಮಾಡಿದಿರಿ ಸರ್ ಅಂತ ಕೇಳಿದಾಗ, ಕೇವಲ ಉಭಯಕುಶಲೋಪರಿ, ರಾಜಕೀಯದ ಬಗ್ಗೆ ಏನನ್ನೂ ಮಾತಾಡಲಿಲ್ಲ, ಅಂತ ಖಡಾಖಂಡಿತವಾಗಿ ಹೇಳಿದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

