ಗುರುವಾರ ಸಂಜೆ ತಿರುಪತಿಗೆ ತೆರಳಲಿದ್ದಾರೆ ಯಡಿಯೂರಪ್ಪ, ಸಿಎಮ್ ಬೊಮ್ಮಾಯಿ ಮತ್ತು ಅಶೋಕ ಸಹ ಹೋಗಲಿದ್ದಾರೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್ ಅಶೋಕ್ ಸಹ ಯಡಿಯೂರಪ್ಪನವರೊಂದಿಗೆ ತಿರುಪತಿಗೆ ಹೋಗಲಿದ್ದಾರೆ.
ಬೆಂಗಳೂರು: ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ (Parliamentary Committee) ಮತ್ತು ಚುನಾವಣಾ ಸಮಿತಿಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರಿಗೆ (BS Yediyurappa) ಸ್ಥಾನ ಸಿಕ್ಕ ಬಳಿಕ ಕರ್ನಾಟಕದ ಬಿಜೆಪಿ ಘಟಕದಲ್ಲಿ ಹೊಸ ಚೇತನ ಮೂಡಿದೆ. ಇದೇ ಸಂತಸದಲ್ಲಿ ಯಡಿಯೂರಪ್ಪನವರು ಗುರುವಾರ ಸಂಜೆ ತಿರುಪತಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮತ್ತು ಕಂದಾಯ ಸಚಿವ ಆರ್ ಅಶೋಕ್ ಸಹ ಯಡಿಯೂರಪ್ಪನವರೊಂದಿಗೆ ತಿರುಪತಿಗೆ ಹೋಗಲಿದ್ದಾರೆ.
Latest Videos
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

