ಗುರುವಾರ ಸಂಜೆ ತಿರುಪತಿಗೆ ತೆರಳಲಿದ್ದಾರೆ ಯಡಿಯೂರಪ್ಪ, ಸಿಎಮ್ ಬೊಮ್ಮಾಯಿ ಮತ್ತು ಅಶೋಕ ಸಹ ಹೋಗಲಿದ್ದಾರೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್ ಅಶೋಕ್ ಸಹ ಯಡಿಯೂರಪ್ಪನವರೊಂದಿಗೆ ತಿರುಪತಿಗೆ ಹೋಗಲಿದ್ದಾರೆ.
ಬೆಂಗಳೂರು: ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ (Parliamentary Committee) ಮತ್ತು ಚುನಾವಣಾ ಸಮಿತಿಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರಿಗೆ (BS Yediyurappa) ಸ್ಥಾನ ಸಿಕ್ಕ ಬಳಿಕ ಕರ್ನಾಟಕದ ಬಿಜೆಪಿ ಘಟಕದಲ್ಲಿ ಹೊಸ ಚೇತನ ಮೂಡಿದೆ. ಇದೇ ಸಂತಸದಲ್ಲಿ ಯಡಿಯೂರಪ್ಪನವರು ಗುರುವಾರ ಸಂಜೆ ತಿರುಪತಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮತ್ತು ಕಂದಾಯ ಸಚಿವ ಆರ್ ಅಶೋಕ್ ಸಹ ಯಡಿಯೂರಪ್ಪನವರೊಂದಿಗೆ ತಿರುಪತಿಗೆ ಹೋಗಲಿದ್ದಾರೆ.
Follow Us
Latest Videos
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ

