ಗುರುವಾರ ಸಂಜೆ ತಿರುಪತಿಗೆ ತೆರಳಲಿದ್ದಾರೆ ಯಡಿಯೂರಪ್ಪ, ಸಿಎಮ್ ಬೊಮ್ಮಾಯಿ ಮತ್ತು ಅಶೋಕ ಸಹ ಹೋಗಲಿದ್ದಾರೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್ ಅಶೋಕ್ ಸಹ ಯಡಿಯೂರಪ್ಪನವರೊಂದಿಗೆ ತಿರುಪತಿಗೆ ಹೋಗಲಿದ್ದಾರೆ.
ಬೆಂಗಳೂರು: ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ (Parliamentary Committee) ಮತ್ತು ಚುನಾವಣಾ ಸಮಿತಿಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರಿಗೆ (BS Yediyurappa) ಸ್ಥಾನ ಸಿಕ್ಕ ಬಳಿಕ ಕರ್ನಾಟಕದ ಬಿಜೆಪಿ ಘಟಕದಲ್ಲಿ ಹೊಸ ಚೇತನ ಮೂಡಿದೆ. ಇದೇ ಸಂತಸದಲ್ಲಿ ಯಡಿಯೂರಪ್ಪನವರು ಗುರುವಾರ ಸಂಜೆ ತಿರುಪತಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮತ್ತು ಕಂದಾಯ ಸಚಿವ ಆರ್ ಅಶೋಕ್ ಸಹ ಯಡಿಯೂರಪ್ಪನವರೊಂದಿಗೆ ತಿರುಪತಿಗೆ ಹೋಗಲಿದ್ದಾರೆ.
Follow Us
Latest Videos
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

