ಉತ್ತರ ಕರ್ನಾಟಕದ ಭಾಗದಲ್ಲಿ ಭೂತಾಯಿಗೆ ಸಂಭ್ರಮದಿಂದ ನಮಿಸಿದ ಜನ
ಉತ್ತರ ಕರ್ನಾಟಕದ ಭಾಗದಲ್ಲಿ ಭೂತಾಯಿಗೆ ಸಂಭ್ರಮದಿಂದ ನಮಿಸಿದ ಜನ

ಉತ್ತರ ಕರ್ನಾಟಕದ ಭಾಗದಲ್ಲಿ ಭೂತಾಯಿಗೆ ಸಂಭ್ರಮದಿಂದ ನಮಿಸಿದ ಜನ

ಸಾಧು ಶ್ರೀನಾಥ್​

Updated on: Jan 16, 2021 | 10:36 AM

ಉತ್ತರ ಕರ್ನಾಟಕದ ಭಾಗದಲ್ಲಿ ಅತಿವೃಷ್ಟಿಯಿರಲಿ, ಬರವಿರಲಿ, ಆ ಜನರ ಮೇಲೆ ಪ್ರಕೃತಿ ಮುನಿಸಿಕೊಂಡರು ಕೂಡಾ ಪ್ರಕೃತಿ ಮೇಲಿನ ಪ್ರೇಮವನ್ನು ಮಾತ್ರ ರೈತರು ಕಡಿಮೆ ಮಾಡಿಕೊಂಡಿಲ್ಲಾ. ಹೌದು ಅಲ್ಲಿನ ಜನರು ಇಂದು ಭೂತಾಯಿಗೆ ಸಂಭ್ರಮದಿಂದ ನಮಿಸಿದ್ದಾರೆ.

Yellu Amavasya Festival Celebrated Across Karnataka

Loading...
Unable to load recommendations.
Follow Us