AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಚಿಕಿತ್ಸೆಗೆ ವೈದ್ಯರನ್ನು ಕೊಡದಿದ್ರೆ ಆತ್ಮಹತ್ಯೆ: ಕಾರ್ಪೋರೇಟರ್‌ ಬೆದರಿಕೆ

[lazy-load-videos-and-sticky-control id=”MvC_W_tKxgk”] ಬೆಂಗಳೂರು: ತಮ್ಮ ವಾರ್ಡ್‌ನಲ್ಲಿ ಕೋವಿಡ್ ನಿರ್ವಹಣೆಗೆ ಬಿಬಿಎಂಪಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾರ್ಪೋರೇಟರ್‌ ಒಬ್ಬರು ಸೀಮೆ ಎಣ್ಣೆ ತಂದು ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಹೌದು ಯಶವಂತಪುರ ಕಾರ್ಪೊರೇಟರ್ ಜಿ ಕೆ ವೆಂಕಟೇಶ್ ಅವರೇ ಹೀಗೆ ಬೆದರಿಕೆ ಹಾಕಿರೋದು. ಆರ್ ಆರ್ ನಗರ ಬಿಬಿಎಂಪಿ ಜೆಸಿ ಕಚೇರಿಗೆ ಸೀಮೆ ಎಣ್ಣೆ ಕ್ಯಾನ್ ತಂದಿದ್ದ ಜಿಕೆ ವೆಂಕಟೇಶ್, ತಮ್ಮ ವಾರ್ಡ್ ನಲ್ಲಿ 72 ಮಂದಿಗೆ ಕರೋನಾ ಬಂದಿದೆ. 5 ಜನ […]

ಸೋಂಕಿತರ ಚಿಕಿತ್ಸೆಗೆ ವೈದ್ಯರನ್ನು ಕೊಡದಿದ್ರೆ ಆತ್ಮಹತ್ಯೆ: ಕಾರ್ಪೋರೇಟರ್‌ ಬೆದರಿಕೆ
Guru
Guru| Edited By: |

Updated on:Jul 25, 2020 | 8:16 PM

Share

[lazy-load-videos-and-sticky-control id=”MvC_W_tKxgk”]

ಬೆಂಗಳೂರು: ತಮ್ಮ ವಾರ್ಡ್‌ನಲ್ಲಿ ಕೋವಿಡ್ ನಿರ್ವಹಣೆಗೆ ಬಿಬಿಎಂಪಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾರ್ಪೋರೇಟರ್‌ ಒಬ್ಬರು ಸೀಮೆ ಎಣ್ಣೆ ತಂದು ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಹೌದು ಯಶವಂತಪುರ ಕಾರ್ಪೊರೇಟರ್ ಜಿ ಕೆ ವೆಂಕಟೇಶ್ ಅವರೇ ಹೀಗೆ ಬೆದರಿಕೆ ಹಾಕಿರೋದು. ಆರ್ ಆರ್ ನಗರ ಬಿಬಿಎಂಪಿ ಜೆಸಿ ಕಚೇರಿಗೆ ಸೀಮೆ ಎಣ್ಣೆ ಕ್ಯಾನ್ ತಂದಿದ್ದ ಜಿಕೆ ವೆಂಕಟೇಶ್, ತಮ್ಮ ವಾರ್ಡ್ ನಲ್ಲಿ 72 ಮಂದಿಗೆ ಕರೋನಾ ಬಂದಿದೆ. 5 ಜನ ಕೊರೊನಾದಿಂದ ಸಾವಿಗೀಡಾಗಿದ್ದಾರೆ.

ಪರಿಸ್ಥಿತಿ ನಿರ್ವಹಿಸಲು ನಮ್ಮ ಬಳಿ ಡಾಕ್ಟರ್ಸ್ ಆಗಲಿ ನರ್ಸ್ ಆಗಲಿ ಇಲ್ಲ. ಕೇವಲ ಒಬ್ಬರು ಡಾಕ್ಟರ್ ಮತ್ತು ಓರ್ವ ನರ್ಸ್ ಇದ್ದಾರೆ. ಹೀಗಾಗಿ ಪಿಪಿಇ ಕಿಟ್, ಅಡಿಷನಲ್ ಡಾಕ್ಟರ್ಸ್, ಆಶಾ ಕಾರ್ಯಕರ್ತೆಯರು ಹಾಗೂ ಸ್ಟಾಫ್ ನರ್ಸ್‌ಗಳನ್ನು ತಮ್ಮ ವಾರ್ಡ್‌ಗೆ ಕಳಿಸಿ, ಇಲ್ಲದಿದ್ರೆ ಇಲ್ಲಿಯೇ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದರು.

ಕಾರ್ಪೊರೇಟರ್ ಸೀಮೆ ಎಣ್ಣೆ ತರ್ತಿದ್ದಂತೆ ಎಚ್ಚೆತ್ತುಕೊಂಡ ಬಿಬಿಎಂಪಿ ಆರ್ ಆರ್ ನಗರ ವಲಯ ಅಧಿಕಾರಿ ಜಗದೀಶ್, ನಿಮ್ಮ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ, ಫುಡ್ ಕಿಟ್ ಕೂಡಾ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು. ಆಗ ಪ್ರತಿಭಟನೆ ಕೈಬಿಟ್ಟ ಕಾರ್ಪೊರೇಟರ್ ಜಿಕೆ ವೆಂಕಟೇಶ್, ಡಾಕ್ಟರ್, ರೇಷನ್ ಕಿಟ್ ಕೊಟ್ಟಿಲ್ಲ ಅಂದ್ರೆ ಮತ್ತೆ ಬಂದು ಜೆಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಸಿದರು.

Published On - 2:36 pm, Fri, 24 July 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು