AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಚಿಕಿತ್ಸೆಗೆ ವೈದ್ಯರನ್ನು ಕೊಡದಿದ್ರೆ ಆತ್ಮಹತ್ಯೆ: ಕಾರ್ಪೋರೇಟರ್‌ ಬೆದರಿಕೆ

[lazy-load-videos-and-sticky-control id=”MvC_W_tKxgk”] ಬೆಂಗಳೂರು: ತಮ್ಮ ವಾರ್ಡ್‌ನಲ್ಲಿ ಕೋವಿಡ್ ನಿರ್ವಹಣೆಗೆ ಬಿಬಿಎಂಪಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾರ್ಪೋರೇಟರ್‌ ಒಬ್ಬರು ಸೀಮೆ ಎಣ್ಣೆ ತಂದು ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಹೌದು ಯಶವಂತಪುರ ಕಾರ್ಪೊರೇಟರ್ ಜಿ ಕೆ ವೆಂಕಟೇಶ್ ಅವರೇ ಹೀಗೆ ಬೆದರಿಕೆ ಹಾಕಿರೋದು. ಆರ್ ಆರ್ ನಗರ ಬಿಬಿಎಂಪಿ ಜೆಸಿ ಕಚೇರಿಗೆ ಸೀಮೆ ಎಣ್ಣೆ ಕ್ಯಾನ್ ತಂದಿದ್ದ ಜಿಕೆ ವೆಂಕಟೇಶ್, ತಮ್ಮ ವಾರ್ಡ್ ನಲ್ಲಿ 72 ಮಂದಿಗೆ ಕರೋನಾ ಬಂದಿದೆ. 5 ಜನ […]

ಸೋಂಕಿತರ ಚಿಕಿತ್ಸೆಗೆ ವೈದ್ಯರನ್ನು ಕೊಡದಿದ್ರೆ ಆತ್ಮಹತ್ಯೆ: ಕಾರ್ಪೋರೇಟರ್‌ ಬೆದರಿಕೆ
Guru
| Updated By: |

Updated on:Jul 25, 2020 | 8:16 PM

Share

[lazy-load-videos-and-sticky-control id=”MvC_W_tKxgk”]

ಬೆಂಗಳೂರು: ತಮ್ಮ ವಾರ್ಡ್‌ನಲ್ಲಿ ಕೋವಿಡ್ ನಿರ್ವಹಣೆಗೆ ಬಿಬಿಎಂಪಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾರ್ಪೋರೇಟರ್‌ ಒಬ್ಬರು ಸೀಮೆ ಎಣ್ಣೆ ತಂದು ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಹೌದು ಯಶವಂತಪುರ ಕಾರ್ಪೊರೇಟರ್ ಜಿ ಕೆ ವೆಂಕಟೇಶ್ ಅವರೇ ಹೀಗೆ ಬೆದರಿಕೆ ಹಾಕಿರೋದು. ಆರ್ ಆರ್ ನಗರ ಬಿಬಿಎಂಪಿ ಜೆಸಿ ಕಚೇರಿಗೆ ಸೀಮೆ ಎಣ್ಣೆ ಕ್ಯಾನ್ ತಂದಿದ್ದ ಜಿಕೆ ವೆಂಕಟೇಶ್, ತಮ್ಮ ವಾರ್ಡ್ ನಲ್ಲಿ 72 ಮಂದಿಗೆ ಕರೋನಾ ಬಂದಿದೆ. 5 ಜನ ಕೊರೊನಾದಿಂದ ಸಾವಿಗೀಡಾಗಿದ್ದಾರೆ.

ಪರಿಸ್ಥಿತಿ ನಿರ್ವಹಿಸಲು ನಮ್ಮ ಬಳಿ ಡಾಕ್ಟರ್ಸ್ ಆಗಲಿ ನರ್ಸ್ ಆಗಲಿ ಇಲ್ಲ. ಕೇವಲ ಒಬ್ಬರು ಡಾಕ್ಟರ್ ಮತ್ತು ಓರ್ವ ನರ್ಸ್ ಇದ್ದಾರೆ. ಹೀಗಾಗಿ ಪಿಪಿಇ ಕಿಟ್, ಅಡಿಷನಲ್ ಡಾಕ್ಟರ್ಸ್, ಆಶಾ ಕಾರ್ಯಕರ್ತೆಯರು ಹಾಗೂ ಸ್ಟಾಫ್ ನರ್ಸ್‌ಗಳನ್ನು ತಮ್ಮ ವಾರ್ಡ್‌ಗೆ ಕಳಿಸಿ, ಇಲ್ಲದಿದ್ರೆ ಇಲ್ಲಿಯೇ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದರು.

ಕಾರ್ಪೊರೇಟರ್ ಸೀಮೆ ಎಣ್ಣೆ ತರ್ತಿದ್ದಂತೆ ಎಚ್ಚೆತ್ತುಕೊಂಡ ಬಿಬಿಎಂಪಿ ಆರ್ ಆರ್ ನಗರ ವಲಯ ಅಧಿಕಾರಿ ಜಗದೀಶ್, ನಿಮ್ಮ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ, ಫುಡ್ ಕಿಟ್ ಕೂಡಾ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು. ಆಗ ಪ್ರತಿಭಟನೆ ಕೈಬಿಟ್ಟ ಕಾರ್ಪೊರೇಟರ್ ಜಿಕೆ ವೆಂಕಟೇಶ್, ಡಾಕ್ಟರ್, ರೇಷನ್ ಕಿಟ್ ಕೊಟ್ಟಿಲ್ಲ ಅಂದ್ರೆ ಮತ್ತೆ ಬಂದು ಜೆಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಸಿದರು.

Published On - 2:36 pm, Fri, 24 July 20

ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ
ಹೆಬ್ಬಾಳ ಹೊಸ ಫ್ಲೈಓವರ್​ ಮೇಲೆ ಡಿಕೆ ಶಿವಕುಮಾರ್​​ ಬೈಕ್​ ರೈಡಿಂಗ್
ಹೆಬ್ಬಾಳ ಹೊಸ ಫ್ಲೈಓವರ್​ ಮೇಲೆ ಡಿಕೆ ಶಿವಕುಮಾರ್​​ ಬೈಕ್​ ರೈಡಿಂಗ್