ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟ
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿತ್ತು. ಇದೀಗ ಶಿಕ್ಷೆ ಪ್ರಮಾಣ ಕೂಡ ಪ್ರಕಟವಾಗಿದೆ, ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟದರು. ಲೈವ್ ವಿಡಿಯೋ ಲಭ್ಯವಿದೆ. ಬೆಂಗಳೂರಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣದ ತೀರ್ಪು ನ್ಯಾಯಾಂಗ ಇತಿಹಾಸದಲ್ಲಿ ಮಹತ್ವ ಪಡೆದಿದೆ.
ಬೆಂಗಳೂರು. ಏ,17: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬುದವಾರ (ಏ.15) ಜನರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ಘೋಷಿಸಿದೆ. ಇಂದು ( ಏಪ್ರಿಲ್ 17) ಶಿಕ್ಷೆ ಪ್ರಕಟ ಮಾಡಿದೆ. ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟಿದ್ದರು, ಆದರೆ ಈ ಯಾವುದೇ ಮನವಿಗೂ ಸಮ್ಮತಿ ನೀಡಿಲ್ಲ. ಇಲ್ಲಿದೆ ನೋಡಿ ಲೈವ್ ವಿಡಿಯೋ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Apr 17, 2026 11:18 AM
Follow Us
