ಕಾಂಗ್ರೆಸ್ ನೀಡಿರಬಹುದಾದ ಆಫರ್ ಬಗ್ಗೆ ಏನನ್ನೂ ಹೇಳದೆ ಹಾರಿಕೆ ಉತ್ತರ ನೀಡಿದ ಯೋಗೇಶ್ವರ್

ಕಾಂಗ್ರೆಸ್ ನೀಡಿರಬಹುದಾದ ಆಫರ್ ಬಗ್ಗೆ ಏನನ್ನೂ ಹೇಳದೆ ಹಾರಿಕೆ ಉತ್ತರ ನೀಡಿದ ಯೋಗೇಶ್ವರ್
|

Updated on: Oct 22, 2024 | 3:48 PM

ಚನ್ನಪಟ್ಟಣ ಡಿಕೆ ಶಿವಕುಮಾರ್​ಗೆ ಪ್ರತಿಷ್ಠೆಯ ಕಣವಾಗಿದೆ, ಜೆಡಿಎಸ್/ಎನ್​ಡಿಎ ಅಭ್ಯರ್ಥಿಯನ್ನು ಸೋಲಿಸಲೇಬೇಕೆಂಬ ಛಲ ಅವರಲ್ಲಿದೆ. ಹಾಗಾಗೇ, ಕಾಂಗ್ರೆಸ್ ಪಕ್ಷದಿಂದ ಯೋಗೇಶ್ವರ್ ಅವರನ್ನು ಸ್ಪರ್ಧೆಗಿಳಿಸುವ ಯೋಚನೆ ಶಿವಕುಮಾರ್​ಗಿದೆ. ಯೋಗೇಶ್ವರ್ ಗೆದ್ದರೆ ಮಂತ್ರಿ ಮಾಡುವ ಆಫರ್ ಕೊಟ್ಟಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ರಾಮನಗರ: ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಿಪಿ ಯೋಗೇಶ್ವರ್, ಇಲ್ಲೂ ಅದನ್ನೇ ಹೇಳಿದರು. ಆದರೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಜವಾದರೂ ಕಾಂಗ್ರೆಸ್​ನಿಂದ ಬರಬಹುದಾದ ಆಫರ್ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿರುವಂತಿದೆ. ಕಾಂಗ್ರೆಸ್ ನಾಯಕರ ಜೊತೆ ನಡೆದಿರಬಹುದಾದ ಮಾತುಕತೆಯ ಬಗ್ಗೆ ಅವರು ಏನನ್ನೂ ಹೇಳದೆ ಗೌಪ್ಯತೆ ಕಾಪಾಡಿದರು. ಚುನಾವಣೆ ಎಂದ ಮೇಲೆ ಎಲ್ಲ ಪಕ್ಷಗಳ ಆಫರ್ ಇದ್ದೇ ಇರುತ್ತದೆ ಎಂದಷ್ಟೇ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಯೋಗೇಶ್ವರ್​ರಿಂದ ಗುರುವಾರ ನಾಮಪತ್ರ ಸಲ್ಲಿಕೆ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ