ಯೋಗೇಶ್ವರ್ ಒಬ್ಬ ಫ್ರಾಡ್, ಸೈನಿಕ ಅಂತ ಕರೆಯೋದು ಆ ಸಮುದಾಯಕ್ಕೆ ಅವಮಾನ: ಹೆಚ್ ವಿಶ್ವನಾಥ್

ಯೋಗೇಶ್ವರ್ ಒಬ್ಬ ಫ್ರಾಡ್, ಸೈನಿಕ ಅಂತ ಕರೆಯೋದು ಆ ಸಮುದಾಯಕ್ಕೆ ಅವಮಾನ: ಹೆಚ್ ವಿಶ್ವನಾಥ್
|

Updated on: Oct 23, 2024 | 5:08 PM

ಹುಣಸೂರು ವಿಧಾನಸಭಾ ಕ್ಷೇತ್ರದಿಂದ ತಾನು ಬಿಜೆಪಿಯಿಂದ ಉಪ ಚುನಾವಣೆಗೆ ಸ್ಪರ್ಧಿಸಿದಾಗ, ಚುನಾವಣೆಗೆ ಅಗತ್ಯವಿರುವ ಹಣ ಮತ್ತು ಇತರ ಸಾಮಗ್ರಿಗಳನ್ನು ಬಿಎಸ್ ಯಡಿಯೂರಪ್ಪನವರು ಯೋಗೇಶ್ವರ್ ಮುಖಾಂತರ ಕಳಿಸಿದ್ದರು, ಅದರೆ ಅವನು ಅವನ್ನೆಲ್ಲ ಹೊತ್ತುಕೊಂಡು ಪರಾರಿಯಾಗಿದ್ದ ಎಂದು ವಿಶ್ವನಾಥ್ ಹೇಳಿದರು.

ಮೈಸೂರು: ಸಿಪಿ ಯೋಗೇಶ್ವರ್​ನನ್ನು ಸೈನಿಕ ಅಂತ ಕರೆಯೋದು ಆ ಸಮುದಾಯಕ್ಕೆ ಅವಮಾನ ಎಂದು ಹಿರಿಯ ಬಿಜೆಪಿ ನಾಯಕ ಹೆಚ್ ವಿಶ್ವನಾಥ್ ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ತಾನು 40 ವರ್ಷ ಇದ್ದೋನು, ಆ ಪಕ್ಷ ನಾಡಿನ ಸ್ವಾತಂತ್ರ್ಯ, ಜನರ ರಕ್ಷಣೆ, ಆಡಳಿತ, ಅಭಿವೃದ್ಧಿ ಮೊದಲಾದವುಗಳಿಗಾಗಿ ಹೋರಾಡಿರುವಂಥದ್ದು, ಅಂಥ ಇತಿಹಾಸದ ಕಾಂಗ್ರೆಸ್ ಗೆ ಒಬ್ಬ ವಂಚಕ ಅನಿವಾರ್ಯ ಆದನೇ? ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮುಂತಾದವರು ಸೇರಿ ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ ಎಂದು ವಿಶ್ವನಾಥ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವರ್ಣರಂಜಿತ ರಾಜಕಾರಣಿ: 3 ಪಕ್ಷ ಬದಲಿಸಿರುವ ಯೋಗೇಶ್ವರ್ ರಾಜಕೀಯ ಹಾದಿ ಇಲ್ಲಿದೆ

Follow us
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು