ಮೈಸೂರು: ಸಿಪಿ ಯೋಗೇಶ್ವರ್ನನ್ನು ಸೈನಿಕ ಅಂತ ಕರೆಯೋದು ಆ ಸಮುದಾಯಕ್ಕೆ ಅವಮಾನ ಎಂದು ಹಿರಿಯ ಬಿಜೆಪಿ ನಾಯಕ ಹೆಚ್ ವಿಶ್ವನಾಥ್ ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ತಾನು 40 ವರ್ಷ ಇದ್ದೋನು, ಆ ಪಕ್ಷ ನಾಡಿನ ಸ್ವಾತಂತ್ರ್ಯ, ಜನರ ರಕ್ಷಣೆ, ಆಡಳಿತ, ಅಭಿವೃದ್ಧಿ ಮೊದಲಾದವುಗಳಿಗಾಗಿ ಹೋರಾಡಿರುವಂಥದ್ದು, ಅಂಥ ಇತಿಹಾಸದ ಕಾಂಗ್ರೆಸ್ ಗೆ ಒಬ್ಬ ವಂಚಕ ಅನಿವಾರ್ಯ ಆದನೇ? ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮುಂತಾದವರು ಸೇರಿ ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವರ್ಣರಂಜಿತ ರಾಜಕಾರಣಿ: 3 ಪಕ್ಷ ಬದಲಿಸಿರುವ ಯೋಗೇಶ್ವರ್ ರಾಜಕೀಯ ಹಾದಿ ಇಲ್ಲಿದೆ